ಮಂಗಳವಾರ, 23 ಡಿಸೆಂಬರ್ 2025
×
ADVERTISEMENT

ರಾಷ್ಟ್ರೀಯ

ADVERTISEMENT

ಸಂವಿಧಾನ ನಿರ್ಮೂಲನೆ ಮಾಡಲು ಬಿಜೆಪಿ ಯತ್ನ: ಬರ್ಲಿನ್‌ನಲ್ಲಿ ರಾಹುಲ್ ವಾಗ್ದಾಳಿ

Congress Protest:ಭಾರತದ ಸಂವಿಧಾನವನ್ನು ನಿರ್ಮೂಲನೆ ಮಾಡಲು ಬಿಜೆಪಿ ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
Last Updated 23 ಡಿಸೆಂಬರ್ 2025, 6:45 IST
ಸಂವಿಧಾನ ನಿರ್ಮೂಲನೆ ಮಾಡಲು ಬಿಜೆಪಿ ಯತ್ನ: ಬರ್ಲಿನ್‌ನಲ್ಲಿ ರಾಹುಲ್ ವಾಗ್ದಾಳಿ

ಆಂಧ್ರ | ಮುಸ್ಲೀಮೇತರ ಬಾಲಕರಿಗೂ ಸುನ್ನತಿ!: CBI ಮಾಜಿ ನಿರ್ದೇಶಕ ನಾಗೇಶ್ವರ ಆರೋಪ

Medical Circumcision Allegation: ‘ಮುಸ್ಲಿಮರಲ್ಲಿ ಆಚರಣೆಯಲ್ಲಿರುವ ಸುನ್ನತಿ ಪದ್ಧತಿಯ ನೆಪವೊಡ್ಡಿ ಇತರ ಧರ್ಮಕ್ಕೆ ಸೇರಿದ ಬಾಲಕರಿಗೂ ನಡೆಸಲಾಗುತ್ತಿದೆ’ ಎಂದು ಸಿಬಿಐನ ಮಾಜಿ ನಿರ್ದೇಶಕ ಎಂ. ನಾಗೇಶ್ವರ ರಾವ್ ಆರೋಪಿಸಿದ್ದಾರೆ.
Last Updated 23 ಡಿಸೆಂಬರ್ 2025, 6:42 IST
ಆಂಧ್ರ | ಮುಸ್ಲೀಮೇತರ ಬಾಲಕರಿಗೂ ಸುನ್ನತಿ!: CBI ಮಾಜಿ ನಿರ್ದೇಶಕ ನಾಗೇಶ್ವರ ಆರೋಪ

ಅನ್ನದಾತನಿಗೂ ಒಂದು ದಿನ: ಹೀಗಿದೆ ಇತಿಹಾಸ, ಮಹತ್ವ...

Farmers Day India: ರೈತ ದೇಶದ ಬೆನ್ನೆಲುಬು. ರಾಷ್ಟ್ರದ ಅಭಿವೃದ್ಧಿಗೆ ಅವರ (ರೈತರ) ಕೊಡುಗೆ ಅಪಾರ. ಅವರ ಪರಿಶ್ರಮ ಮತ್ತು ಕೊಡುಗೆಗಳನ್ನು ಗೌರವಿಸುವ ಸಲುವಾಗಿ ಭಾರತದಲ್ಲಿ ಪ್ರತಿ ವರ್ಷ ಡಿಸೆಂಬರ್ 23ರಂದು ‘ರಾಷ್ಟ್ರೀಯ ರೈತರ ದಿನ’ವನ್ನು ಆಚರಿಸಲಾಗುತ್ತದೆ.
Last Updated 23 ಡಿಸೆಂಬರ್ 2025, 5:37 IST
ಅನ್ನದಾತನಿಗೂ ಒಂದು ದಿನ: ಹೀಗಿದೆ ಇತಿಹಾಸ, ಮಹತ್ವ...

ತೀವ್ರಗೊಂಡ ಬಿಕ್ಕಟ್ಟು: ಭಾರತದಲ್ಲಿ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿದ ಬಾಂಗ್ಲಾ

Visa Suspension: ಬಾಂಗ್ಲಾದೇಶದಲ್ಲಿ ಬಿಕ್ಕಟ್ಟು ತೀವ್ರಗೊಂಡಿದ್ದು, ನವದೆಹಲಿ ಮತ್ತು ತ್ರಿಪುರಾದಲ್ಲಿರುವ ತನ್ನ ರಾಜತಾಂತ್ರಿಕ ಕಚೇರಿಯಲ್ಲಿ ವೀಸಾ ಸೇವೆಗಳನ್ನು ಬಾಂಗ್ಲಾ ಸ್ಥಗಿತಗೊಳಿಸಿದೆ.
Last Updated 23 ಡಿಸೆಂಬರ್ 2025, 4:45 IST
ತೀವ್ರಗೊಂಡ ಬಿಕ್ಕಟ್ಟು: ಭಾರತದಲ್ಲಿ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿದ ಬಾಂಗ್ಲಾ

ಹಿಂದಿ ಕಲಿ, ಇಲ್ಲ ನಡಿ: ಆಫ್ರಿಕಾದ ಪ್ರಜೆಗೆ ಧಮ್ಕಿ ಹಾಕಿದ ಬಿಜೆಪಿ ಕೌನ್ಸಿಲರ್

Hindi Imposition: ದೆಹಲಿಯಲ್ಲಿ ಫುಟ್‌ಬಾಲ್ ತರಬೇತಿ ನೀಡುತ್ತಿರುವ ಆಫ್ರಿಕನ್ ಪ್ರಜೆಯೊಬ್ಬರಿಗೆ ಹಿಂದಿ ಕಲಿಯದ ಕಾರಣ ಬೆಂಗಳೂರು ಬಿಜೆಪಿ ಕೌನ್ಸಿಲರ್ ರೇಣು ಚೌಧರಿ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ.
Last Updated 23 ಡಿಸೆಂಬರ್ 2025, 3:13 IST
ಹಿಂದಿ ಕಲಿ, ಇಲ್ಲ ನಡಿ: ಆಫ್ರಿಕಾದ ಪ್ರಜೆಗೆ ಧಮ್ಕಿ ಹಾಕಿದ ಬಿಜೆಪಿ ಕೌನ್ಸಿಲರ್

ಶಬರಿಮಲೆ ಚಿನ್ನಕಳವು ಪ್ರಕರಣ: SITತನಿಖೆಯಲ್ಲಿ ಗೃಹ ಇಲಾಖೆ ಹಸ್ತಕ್ಷೇಪ: ಕಾಂಗ್ರೆಸ್

Sabarimala Case: ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣದ ಕುರಿತು ನಡೆಯುತ್ತಿರುವ ಎಸ್‌ಐಟಿ ತನಿಖೆಯನ್ನು ರಾಜ್ಯ ಗೃಹ ಇಲಾಖೆ ನಿಯಂತ್ರಿಸುತ್ತಿದೆ ಎಂದು ಕಾಂಗ್ರೆಸ್‌ ನಾಯಕ ಸನ್ನಿ ಜೋಸೆಫ್‌ ಆರೋಪಿಸಿದ್ದಾರೆ.
Last Updated 22 ಡಿಸೆಂಬರ್ 2025, 16:02 IST
ಶಬರಿಮಲೆ ಚಿನ್ನಕಳವು ಪ್ರಕರಣ: SITತನಿಖೆಯಲ್ಲಿ ಗೃಹ ಇಲಾಖೆ ಹಸ್ತಕ್ಷೇಪ: ಕಾಂಗ್ರೆಸ್

ಅರಾವಳಿ ಪರ್ವತ ಶ್ರೇಣಿಗೆ ಸಂಕಟ: ಕೇಂದ್ರದ ವಿರುದ್ಧ ಭುಗಿಲೆದ್ದ ಜನಾಕ್ರೋಶ

Aravalli hills: ‘ಅರಾವಳಿ ಶ್ರೇಣಿ ವ್ಯಾಪ್ತಿಯಲ್ಲಿ 100 ಮೀಟರ್‌ಗಿಂತ ಕಡಿಮೆ ಎತ್ತರದಲ್ಲಿರುವ ಬೆಟ್ಟಗಳಲ್ಲಿ ಗಣಿಗಾರಿಕೆಗೆ ಯಾವುದೇ ಆಕ್ಷೇಪವಿರುವುದಿಲ್ಲ’ ಎಂಬ ಕೇಂದ್ರ ಸರ್ಕಾರದ ವ್ಯಾಖ್ಯಾನಕ್ಕೆ ಸುಪ್ರೀಂ ಕೋರ್ಟ್‌ ಅನುಮೋದನೆ ನೀಡಿದೆ.
Last Updated 22 ಡಿಸೆಂಬರ್ 2025, 15:52 IST
ಅರಾವಳಿ ಪರ್ವತ ಶ್ರೇಣಿಗೆ ಸಂಕಟ: ಕೇಂದ್ರದ ವಿರುದ್ಧ ಭುಗಿಲೆದ್ದ ಜನಾಕ್ರೋಶ
ADVERTISEMENT

ಇಸ್ಕಾನ್ ರಥಯಾತ್ರೆ: ಪುರಿ ಜಗನ್ನಾಥ ‌ದೇವಾಲಯ ವಿರೋಧ

Puri Jagannath Temple: ಇಸ್ಕಾನ್ ಸಂಸ್ಥೆಯು ‘ಶ್ರೀ ಜಗನ್ನಾಥ ಸಂಸ್ಕೃತಿ’ಯ ವಿರುದ್ಧ ತಪ‍್ಪು ಮಾಹಿತಿ ಹರಡುತ್ತಿದೆ ಎಂದು ಪುರಿಯ ಗಜಪತಿ ಮಹಾರಾಜ ದಿಬ್ಯಾಸಿಂಘ ದೇಬ್ ಆರೋಪಿಸಿದ್ದಾರೆ.
Last Updated 22 ಡಿಸೆಂಬರ್ 2025, 15:44 IST
ಇಸ್ಕಾನ್ ರಥಯಾತ್ರೆ: ಪುರಿ ಜಗನ್ನಾಥ ‌ದೇವಾಲಯ ವಿರೋಧ

ಸ್ಟಾರ್‌ಬಕ್ಸ್‌ನ ಉಪಾಧ್ಯಕ್ಷರಾಗಿ ಭಾರತದ ಆನಂದ್ ವರದರಾಜನ್ ನೇಮಕ

Anand Varadarajan: ಸ್ಟಾರ್‌ಬಕ್ಸ್ ತನ್ನ ಹೊಸ ಕಾರ್ಯನಿರ್ವಾಹಕ ಉಪಾಧ್ಯಕ್ಷ ಮತ್ತು ಮುಖ್ಯ ತಂತ್ರಜ್ಞಾನ ಅಧಿಕಾರಿಯಾಗಿ (ಸಿಟಿಒ) ಭಾರತ ಮೂಲದ ಆನಂದ್ ವರದರಾಜನ್ ಅವರನ್ನು ನೇಮಕ ಮಾಡಿದೆ. ಇವರು ಈ ಹಿಂದೆ ಅಮೆಜಾನ್‌ನಲ್ಲಿ ಕೆಲಸ ಮಾಡಿದ್ದರು.
Last Updated 22 ಡಿಸೆಂಬರ್ 2025, 15:40 IST
ಸ್ಟಾರ್‌ಬಕ್ಸ್‌ನ ಉಪಾಧ್ಯಕ್ಷರಾಗಿ ಭಾರತದ ಆನಂದ್ ವರದರಾಜನ್ ನೇಮಕ

ಜಿ ರಾಮ್‌ ಜಿ ವಿರೋಧಿಸಿ ಜ.16ರಂದು ಎಸ್‌ಕೆಎಂ ವತಿಯಿಂದ ದೇಶದಾದ್ಯಂತ ಪ್ರತಿಭಟನೆ

SKM announces all India protest against G RAM G law ನರೇಗಾಕ್ಕೆ ಮರುನಾಮಕರಣ ಮಾಡಿ ಹೊಸ ಕಾಯ್ದೆ ರೂಪಿಸಿರುವುದನ್ನು ಖಂಡಿಸಿ ಜನವರಿ 16ರಂದು ‘ಅಖಿಲ ಭಾರತ ಪ್ರತಿರೊಧ ದಿನ’ ಹೆಸರಿನಲ್ಲಿ ಪ್ರತಿಭಟನೆ ನಡೆಸುವುದಾಗಿ ಸಂಯುಕ್ತ ಕಿಸಾನ್‌ ಮೋರ್ಚಾ (ಎಸ್‌ಕೆಎಂ) ಸೋಮವಾರ ಘೋಷಿಸಿದೆ.
Last Updated 22 ಡಿಸೆಂಬರ್ 2025, 15:39 IST
ಜಿ ರಾಮ್‌ ಜಿ ವಿರೋಧಿಸಿ ಜ.16ರಂದು ಎಸ್‌ಕೆಎಂ ವತಿಯಿಂದ ದೇಶದಾದ್ಯಂತ ಪ್ರತಿಭಟನೆ
ADVERTISEMENT
ADVERTISEMENT
ADVERTISEMENT