ಮಂಗಳವಾರ, 30 ಡಿಸೆಂಬರ್ 2025
×
ADVERTISEMENT

ರಾಷ್ಟ್ರೀಯ

ADVERTISEMENT

ಮದ್ರಾಸ್ ವಿ.ವಿ ತಿದ್ದುಪಡಿ ಮಸೂದೆ ಹಿಂದಿರುಗಿಸಿದ ರಾಷ್ಟ್ರಪತಿ ಮುರ್ಮು

TN varsity amendment Bill: ತಮಿಳುನಾಡು ಮದ್ರಾಸ್‌ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹಿಂದಿರುಗಿಸಿದ್ದಾರೆ ಎಂದು ಮೂಲಗಳು ಮಂಗಳವಾರ ಹೇಳಿವೆ.
Last Updated 30 ಡಿಸೆಂಬರ್ 2025, 12:36 IST
ಮದ್ರಾಸ್ ವಿ.ವಿ ತಿದ್ದುಪಡಿ ಮಸೂದೆ ಹಿಂದಿರುಗಿಸಿದ ರಾಷ್ಟ್ರಪತಿ ಮುರ್ಮು

ಬಹುಕಾಲದ ಗೆಳತಿಯನ್ನು ವರಿಸಲಿರುವ ರೆಹನ್ ವಾದ್ರಾ: ಪ್ರಿಯಾಂಕಾ ಭಾವಿ ಸೊಸೆ ಯಾರು?

Aviva Baig: ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ಹಾಗೂ ಉದ್ಯಮಿ ರಾಬರ್ಟ್ ವಾದ್ರಾ ಅವರ ಪುತ್ರ ರೆಹನ್ ವಾದ್ರಾ ಅವರು ತಮ್ಮ ಬಹುಕಾಲದ ಗೆಳತಿ ಅವಿವಾ ಬೇಗ್ ಅವರಿಗೆ ಪ್ರೇಮ ನಿವೇದನೆ ಮಾಡಿದ್ದಾರೆ.
Last Updated 30 ಡಿಸೆಂಬರ್ 2025, 12:12 IST
ಬಹುಕಾಲದ ಗೆಳತಿಯನ್ನು ವರಿಸಲಿರುವ ರೆಹನ್ ವಾದ್ರಾ:   ಪ್ರಿಯಾಂಕಾ ಭಾವಿ ಸೊಸೆ ಯಾರು?

RSS ಯುವಕರನ್ನು ಭಾರತೀಯ ಪರಂಪರೆಯೊಂದಿಗೆ ಬೆಸೆಯುತ್ತಿದೆ: ಇಸ್ರೇಲ್ ರಾಜತಾಂತ್ರಿಕ

Israel Diplomat: ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್‌) ತನ್ನ ಚಟುವಟಿಕೆಗಳ ಮೂಲಕ ಯುವಕರನ್ನು ಭಾರತೀಯ ಪರಂಪರೆ, ಇತಿಹಾಸ ಹಾಗೂ ಸಂಸ್ಕೃತಿಯೊಂದಿಗೆ ಬೆಸೆಯುವಂತೆ ಮಾಡಿದೆ ಎಂದು ಇಸ್ರೇಲ್ ರಾಜತಾಂತ್ರಿಕ ಅಧಿಕಾರಿ ಯಾನಿವ್ ರೆವಾಚ್ ತಿಳಿಸಿದ್ದಾರೆ
Last Updated 30 ಡಿಸೆಂಬರ್ 2025, 10:49 IST
RSS ಯುವಕರನ್ನು ಭಾರತೀಯ ಪರಂಪರೆಯೊಂದಿಗೆ ಬೆಸೆಯುತ್ತಿದೆ: ಇಸ್ರೇಲ್ ರಾಜತಾಂತ್ರಿಕ

ಪುಟಿನ್‌ ನಿವಾಸ ಗುರಿಯಾಗಿಸಿ ಉಕ್ರೇನ್‌ ದಾಳಿ: ಕಳವಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ಉಕ್ರೇನ್‌ ಸೇನೆಯು ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಅವರ ನಿವಾಸವನ್ನು ಗುರಿಯಾಗಿಸಿ ಡ್ರೋನ್‌ ದಾಳಿ ನಡೆಸಿದೆ ಎಂದು ರಷ್ಯಾ ಆರೋಪಿಸಿದೆ. ಈ ಬಗ್ಗೆ ಪ್ರಧಾನಿ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ.
Last Updated 30 ಡಿಸೆಂಬರ್ 2025, 10:37 IST
ಪುಟಿನ್‌ ನಿವಾಸ ಗುರಿಯಾಗಿಸಿ ಉಕ್ರೇನ್‌ ದಾಳಿ: ಕಳವಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

Delhi Airport | ದಟ್ಟ ಮಂಜು–ಕಡಿಮೆ ಗೋಚರತೆ: 118 ವಿಮಾನಗಳ ಹಾರಾಟ ರದ್ದು

Flight Disruption: ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ದಟ್ಟ ಮಂಜು ಕವಿದ ವಾತವರಣವಿದ್ದ ಪರಿಣಾಮ ವಿಮಾನಗಳ ಕಾರ್ಯಾಚರಣೆಗೆ ಅಡ್ಡಿ ಉಂಟಾಗಿದೆ.
Last Updated 30 ಡಿಸೆಂಬರ್ 2025, 8:03 IST
Delhi Airport | ದಟ್ಟ ಮಂಜು–ಕಡಿಮೆ ಗೋಚರತೆ: 118 ವಿಮಾನಗಳ ಹಾರಾಟ ರದ್ದು

‘ಪದ್ಮಶ್ರೀ’ ಪುರಸ್ಕೃತ ಪೆಯಾಂಗ್ ನಿರ್ಮಿಸಿದ್ದ ಅರಣ್ಯಕ್ಕೆ ದುಷ್ಕರ್ಮಿಗಳಿಂದ ಬೆಂಕಿ

Jadav Payeng Forest Fire: ‘ಭಾರತದ ಅರಣ್ಯ ಮನುಷ್ಯ’ ಎಂದು ಕರೆಯಲ್ಪಡುವ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜಾದವ್ ಪೆಯಾಂಗ್ ಅವರು ನಿರ್ಮಿಸಿದ್ದ ಅರಣ್ಯಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 30 ಡಿಸೆಂಬರ್ 2025, 7:23 IST
‘ಪದ್ಮಶ್ರೀ’ ಪುರಸ್ಕೃತ ಪೆಯಾಂಗ್ ನಿರ್ಮಿಸಿದ್ದ ಅರಣ್ಯಕ್ಕೆ ದುಷ್ಕರ್ಮಿಗಳಿಂದ ಬೆಂಕಿ

ಪ್ರಯಾಣಿಕನಿಗೆ ರಕ್ತ ಬರುವಂತೆ ಹೊಡೆದಿದ್ದ ಏರ್ ಇಂಡಿಯಾ ಪೈಲಟ್‌ ಬಂಧನ

Delhi Airport Assault: ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿದ ಆರೋಪದ ಮೇಲೆ ಏರ್ ಇಂಡಿಯಾ ಪೈಲಟ್ ಅನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
Last Updated 30 ಡಿಸೆಂಬರ್ 2025, 6:04 IST
ಪ್ರಯಾಣಿಕನಿಗೆ ರಕ್ತ ಬರುವಂತೆ ಹೊಡೆದಿದ್ದ ಏರ್ ಇಂಡಿಯಾ ಪೈಲಟ್‌ ಬಂಧನ
ADVERTISEMENT

ಖಲೀದಾ ಜಿಯಾ ನಿಧನಕ್ಕೆ ಪ್ರಧಾನಿ ಮೋದಿ ಸೇರಿ ವಿಶ್ವದ ಗಣ್ಯರ ಸಂತಾಪ

Bangladesh Former PM: ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ನಿಧನಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿ ವಿಶ್ವದ ಗಣ್ಯರು ಸಂತಾಪ ಸೂಚಿಸಿದ್ದಾರೆ.
Last Updated 30 ಡಿಸೆಂಬರ್ 2025, 5:39 IST
ಖಲೀದಾ ಜಿಯಾ ನಿಧನಕ್ಕೆ ಪ್ರಧಾನಿ ಮೋದಿ ಸೇರಿ ವಿಶ್ವದ ಗಣ್ಯರ ಸಂತಾಪ

ತಿರುಪತಿಯಲ್ಲಿ ವೈಕುಂಠ ಏಕಾದಶಿ: ಆನ್‌ಲೈನ್ ಟಿಕೆಟ್ ಇದ್ದರಷ್ಟೇ ದರ್ಶನಕ್ಕೆ ಅವಕಾಶ

Vaikunta Ekadashi: ವೈಕುಂಠ ಏಕಾದಶಿ ಹಿನ್ನೆಲೆ ತಿರುಪತಿಯಲ್ಲಿ ವೈಕುಂಠ ದ್ವಾರ ತೆರೆಯಲಾಗಿದ್ದು, ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಭೇಟಿ ನೀಡುತ್ತಿದ್ದಾರೆ. ಇಂದಿನಿಂದ ಮೂರು ದಿನಗಳ ಕಾಲ ತಿರುಪತಿಯಲ್ಲಿ ಆನ್ಲೈನ್‌ ಟಿಕೆಟ್‌ ಪಡೆದವರಿಗೆ ದರ್ಶನ.
Last Updated 30 ಡಿಸೆಂಬರ್ 2025, 4:42 IST
ತಿರುಪತಿಯಲ್ಲಿ ವೈಕುಂಠ ಏಕಾದಶಿ: ಆನ್‌ಲೈನ್ ಟಿಕೆಟ್ ಇದ್ದರಷ್ಟೇ ದರ್ಶನಕ್ಕೆ ಅವಕಾಶ

ಅಲ್ಪಸಂಖ್ಯಾತರಿಗೆ ಕಿರುಕುಳ ಆರೋಪ: ಪಾಕಿಸ್ತಾನದ ಹೇಳಿಕೆಗೆ ಭಾರತ ಖಂಡನೆ

India Pakistan Relations: ಪಾಕಿಸ್ತಾನವು ವಿವಿಧ ಧರ್ಮಗಳ ಅಲ್ಪಸಂಖ್ಯಾತರ ಮೇಲೆ ಭಯಾನಕ ಮತ್ತು ವ್ಯವಸ್ಥಿತವಾಗಿ ದೌರ್ಜನ್ಯ ನಡೆಸುತ್ತಿರುವುದು ಸಾಬೀತಾಗಿರುವ ಸತ್ಯವಾಗಿದೆ. ಅದು ಬೇರೆಯವರತ್ತ ಬೆರಳು ತೋರಿಸಿ ವಾಸ್ತವಾಂಶವನ್ನು ಮರೆಮಾಚಲು ಸಾಧ್ಯವಿಲ್ಲ’ ಎಂದು ರಣಧೀರ್‌ ಜೈಸ್ವಾಲ್‌ ತಿಳಿಸಿದ್ದಾರೆ.
Last Updated 30 ಡಿಸೆಂಬರ್ 2025, 4:05 IST
ಅಲ್ಪಸಂಖ್ಯಾತರಿಗೆ ಕಿರುಕುಳ ಆರೋಪ: ಪಾಕಿಸ್ತಾನದ ಹೇಳಿಕೆಗೆ ಭಾರತ ಖಂಡನೆ
ADVERTISEMENT
ADVERTISEMENT
ADVERTISEMENT