ಸೋಮವಾರ, 12 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ರಾಷ್ಟ್ರೀಯ
ADVERTISEMENT
ಬದುಕಿರುವಾಗಲೇ ಸಮಾಧಿ ನಿರ್ಮಿಸಿಕೊಂಡಿದ್ದ ತೆಲಂಗಾಣದ ವ್ಯಕ್ತಿ ಸಾವು
Nakka Indraiah: ಜಿಲ್ಲೆಯ ಲಕ್ಷ್ಮಿಪುರಂ ಗ್ರಾಮದಲ್ಲಿ ತಮ್ಮ ಪತ್ನಿಯ ಸಮಾಧಿಯ ಪಕ್ಕದಲ್ಲಿಯೇ ತಮ್ಮ ಸಮಾಧಿಯನ್ನು ನಿರ್ಮಿಸಿಕೊಂಡಿದ್ದರು. ಸಮಾಧಿ ಪಕ್ಕದಲ್ಲಿ ಜೀವನ ಮತ್ತು ಮರಣದ ಕಹಿ ಸತ್ಯದ ಕುರಿತ ಸಂದೇಶವಿರುವ ಫಲಕವನ್ನು ಹಾಕಿದ್ದರು.
Last Updated 12 ಜನವರಿ 2026, 11:38 IST
ರಾಜಸ್ಥಾನದ ಅಲ್ವಾರ್ನಲ್ಲಿ ಬಾಂಬ್ ರೀತಿಯ ವಸ್ತು ಪತ್ತೆ: ಮುಂದುವರಿದ ಪರಿಶೀಲನೆ
Suspicious Object Found: ಅರಾವಳಿ ವಿಹಾರ್ ಪ್ರದೇಶದ ವಿವೇಕಾನಂದ ನಗರ ಸೆಕ್ಟರ್-4ರಲ್ಲಿ ಈ ಅನುಮಾನಾಸ್ಪದ ವಸ್ತು ಪತ್ತೆಯಾಗಿದೆ. ಮಾಹಿತಿ ಪಡೆದ ಪೊಲೀಸರು ಆ ಪ್ರದೇಶವನ್ನು ಸುತ್ತುವರಿದಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಅದನ್ನು ನಗರದಿಂದ ಸುಮಾರು ಆರೂವರೆ ಕಿಲೋಮೀಟರ್ ದೂರದಲ್ಲಿದೆ.
Last Updated 12 ಜನವರಿ 2026, 10:25 IST
Kite Festival Photo's: ಬಾನಿಗೆ ರಂಗು ತುಂಬಿದ ಗಾಳಿಪಟಕ್ಕೆ ಸೂತ್ರಧಾರನಾದ ಮೋದಿ
Kite Festival Photo's: ಬಾನಿಗೆ ರಂಗು ತುಂಬಿದ ಗಾಳಿಪಟಕ್ಕೆ ಸೂತ್ರಧಾರನಾದ ಮೋದಿ
Last Updated 12 ಜನವರಿ 2026, 10:24 IST
ಪತಿಯಿಂದ ಮೋಸ,ಅವಮಾನ: ಕರಾಳ ಬದುಕೆಂದು ದುಃಖಿಸಿದ ಬಾಕ್ಸಿಂಗ್ ಚಾಂಪಿಯನ್ ಮೇರಿ ಕೋಮ್
Mary Kom Personal Life: ಬಾಕ್ಸಿಂಗ್ನಲ್ಲಿ ಆರು ಬಾರಿ ವಿಶ್ವ ಚಾಂಪಿಯನ್ ಆಗಿ, ಒಲಿಂಪಿಕ್ಸ್ನಲ್ಲಿ ಕಂಚು ಗೆದ್ದು ಭಾರತಕ್ಕೆ ಹೆಮ್ಮೆ ಮೂಡಿಸಿರುವ ಮೇರಿ ಕೋಮ್ ವೈಯಕ್ತಿಕ ಜೀವನದಲ್ಲಿ ನಡೆದಿದ್ದು ಮಾತ್ರ ದುರಂತ.
Last Updated 12 ಜನವರಿ 2026, 10:22 IST
Kite Festival: ಜರ್ಮನ್ ಚಾನ್ಸೆಲರ್ ಜೊತೆಯಲ್ಲಿ ಗಾಳಿಪಟ ಹಾರಿಸಿದ ಪ್ರಧಾನಿ ಮೋದಿ
International Kite Festival: ಅಹಮದಾಬಾದ್ನಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಗಾಳಿಪಟ ಉತ್ಸವ – 2026 ಅನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಜರ್ಮನ್ ಚಾನ್ಸೆಲರ್ ಮೆರ್ಜ್ ಅವರ ಜೊತೆಗೆ ಗಾಳಿಪಟ ಹಾರಿಸಿದರು.
Last Updated 12 ಜನವರಿ 2026, 9:48 IST
ಟ್ರಂಪ್–ಮೋದಿ ಉತ್ತಮ ಸ್ನೇಹಿತರು, ಅದಕ್ಕೆ ನಾನೇ ಸಾಕ್ಷಿ: ಸರ್ಗಿಯೊ ಗೋರ್
India US Trade: ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯವಾದ ಪಾಲುದಾರ ಮತ್ತೊಂದಿಲ್ಲ. ವ್ಯಾಪಾರ ಒಪ್ಪಂದದ ಬಗ್ಗೆ ಉಭಯ ದೇಶಗಳ ನಡುವೆ ಮಾತುಕತೆ ನಡೆಯುತ್ತಿದೆ’ ಎಂದು ಭಾರತದಲ್ಲಿನ ಅಮೆರಿಕದ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದರು.
Last Updated 12 ಜನವರಿ 2026, 9:42 IST
ಮಹಾತ್ಮ ಗಾಂಧಿ ಸಂದೇಶಗಳು ಇಂದು ಹೆಚ್ಚು ಪ್ರಸ್ತುತ: ಜರ್ಮನ್ ಚಾನ್ಸೆಲರ್
Sabarmati Ashram Visit: ಮಹಾತ್ಮ ಗಾಂಧಿ ಅವರ ಸಂದೇಶಗಳು ಇಂದಿನ ಕಾಲದಲ್ಲಿ ಹೆಚ್ಚು ಪ್ರಸ್ತುತವಾಗಿದೆ ಎಂದು ಜರ್ಮನ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಅವರು ಸೋಮವಾರ ತಿಳಿಸಿದ್ದಾರೆ.
Last Updated 12 ಜನವರಿ 2026, 9:20 IST
ADVERTISEMENT
Karur Stampede Case: ಸಿಬಿಐ ವಿಚಾರಣೆಗೆ ಹಾಜರಾದ ವಿಜಯ್
Actor Vijay: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ, ಟಿವಿಕೆ ಪಕ್ಷದ ಅಧ್ಯಕ್ಷ ವಿಜಯ್ ಅವರು ಕೇಂದ್ರ ತನಿಖಾ ದಳ (ಸಿಬಿಐ) ಎದುರು ಇಂದು ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 12 ಜನವರಿ 2026, 9:07 IST
GBA ವ್ಯಾಪ್ತಿಯ 5 ನಗರ ಪಾಲಿಕೆಗಳಿಗೆ ಜೂನ್ನಲ್ಲಿ ಚುನಾವಣೆ: ಸುಪ್ರಿಂಕೋರ್ಟ್ ಆದೇಶ
Supreme Court Order: ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಚುನಾವಣೆಯನ್ನು ಜೂನ್ ಅಂತ್ಯದ ಒಳಗೆ ನಡೆಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಸರ್ಕಾರವು, ಜಿಬಿಎ ವ್ಯಾಪ್ತಿಯಲ್ಲಿ ಅಂತಿಮ ಮೀಸಲಾತಿ ಪ್ರಕಟಿಸಲು ಫೆಬ್ರುವರಿ 20ರ ವರೆಗೆ ಕಾಲಾವಕಾಶ ಕೇಳಿತ್ತು.
Last Updated 12 ಜನವರಿ 2026, 7:27 IST
ISRO: PSLV–C62 ಕಾರ್ಯಾಚರಣೆಯ 3ನೇ ಹಂತದಲ್ಲಿ ದೋಷ, ಲಯ ತಪ್ಪಿದ ರಾಕೆಟ್
Satellite Launch Glitch: ಶ್ರೀಹರಿಕೋಟ: ಭೂ ಸರ್ವೇಕ್ಷಣಾ ಉಪಗ್ರಹ ಹಾಗೂ ಇತರ 14 ಉಪಗ್ರಹಗಳನ್ನು ಹೊತ್ತು ನಭಕ್ಕೆ ಚಿಮ್ಮಿದ ಪಿಎಸ್ಎಲ್ವಿ–ಸಿ62 ರಾಕೆಟ್ ಯೋಜನೆಯ ಕಾರ್ಯಾಚರಣೆಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ ಎಂದು ಇಸ್ರೋ ಅಧ್ಯಕ್ಷ ವಿ. ನಾರಾಯಣನ್ ಸೋಮವಾರ ಹೇಳಿದ್ದಾರೆ.
Last Updated 12 ಜನವರಿ 2026, 7:14 IST
ADVERTISEMENT
<
1
2
...
1000
>
ADVERTISEMENT
ADVERTISEMENT