ಸೋಮವಾರ, 5 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT

ರಾಷ್ಟ್ರೀಯ

ADVERTISEMENT

ಅಬಕಾರಿ ನೀತಿ ಹಗರಣ: ಮನೀಶ್ ಸಿಸೋಡಿಯಾ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್‌

ಅಬಕಾರಿ ನೀತಿ ಹಗರಣದ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡ ಮನೀಷ್ ಸಿಸೋಡಿಯಾ ಅವರಿಗೆ ದೆಹಲಿ ಹೈಕೋರ್ಟ್‌ ಸೋಮವಾರ ಮಧ್ಯಂತರ ಜಾಮೀನು ನಿರಾಕರಿಸಿದೆ.
Last Updated 5 ಜೂನ್ 2023, 10:47 IST
ಅಬಕಾರಿ ನೀತಿ ಹಗರಣ: ಮನೀಶ್ ಸಿಸೋಡಿಯಾ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್‌

ಸಿಬಿಐ ಇರುವುದು ಅಪರಾಧಗಳ ತನಿಖೆಗೆ, ರೈಲು ಅಪಘಾತ ಪತ್ತೆಗಲ್ಲ: ಖರ್ಗೆ

’ಸಿಬಿಐ ಇರುವುದು ಅಪರಾಧಗಳ ಪತ್ತೆಗೇ ಹೊರತು ರೈಲು ಅಪಘಾತಗಳ ತನಿಖೆಗಲ್ಲ. ಸರ್ಕಾರದ ಈ ನಡೆಯಿಂದ ತಾಂತ್ರಿಕ, ಸಾಂಸ್ಥಿಕ ಹಾಗೂ ರಾಜಕೀಯ ವೈಫಲ್ಯಗಳನ್ನು ಮುಚ್ಚಿಹಾಕಲು ಸಾಧ್ಯವಿಲ್ಲ‘ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ.
Last Updated 5 ಜೂನ್ 2023, 10:32 IST
ಸಿಬಿಐ ಇರುವುದು ಅಪರಾಧಗಳ ತನಿಖೆಗೆ, ರೈಲು ಅಪಘಾತ ಪತ್ತೆಗಲ್ಲ: ಖರ್ಗೆ

ಅಭಿಷೇಕ್ ಬ್ಯಾನರ್ಜಿ ಪತ್ನಿ ವಿದೇಶ ಪ್ರವಾಸ ತಡೆದ ‌ಅಧಿಕಾರಿಗಳು

ತೃಣಮೂಲ ಕಾಂಗ್ರೆಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಲೋಕಸಭಾ ಸದಸ್ಯ ಅಭಿಷೇಕ್ ಬ್ಯಾನರ್ಜಿ ಅವರ ಪತ್ನಿ ರುಜುರಾ ನರುಲಾ ಬ್ಯಾನರ್ಜಿ ಅವರು ದುಬೈಗೆ ತೆರಳುವುದನ್ನು ವಲಸೆ ಅಧಿಕಾರಿಗಳು ಸೋಮವಾರ ತಡೆದಿದ್ದಾರೆ.
Last Updated 5 ಜೂನ್ 2023, 10:00 IST
ಅಭಿಷೇಕ್ ಬ್ಯಾನರ್ಜಿ ಪತ್ನಿ ವಿದೇಶ ಪ್ರವಾಸ ತಡೆದ ‌ಅಧಿಕಾರಿಗಳು

ಪ್ರತಿಭಟನೆಯಿಂದ ಕುಸ್ತಿಪಟುಗಳು ಹಿಂದಕ್ಕೆ? ಸಾಕ್ಷಿ, ಬಜರಂಗ್, ವಿನೇಶಾ ಕೆಲಸಕ್ಕೆ ಹಾಜರು

ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಭಾರತೀಯ ಕುಸ್ತಿ ಫೆಡರೇಶನ್‌ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಒಲಿಪಿಂಕ್ ಪದಕ ವಿಜೇತ ಕುಸ್ತಿಪಟುಗಳು
Last Updated 5 ಜೂನ್ 2023, 9:38 IST
ಪ್ರತಿಭಟನೆಯಿಂದ ಕುಸ್ತಿಪಟುಗಳು ಹಿಂದಕ್ಕೆ? ಸಾಕ್ಷಿ, ಬಜರಂಗ್, ವಿನೇಶಾ ಕೆಲಸಕ್ಕೆ ಹಾಜರು

ಬಿ.ಆರ್.ಚೋಪ್ರಾ ಮಹಾಭಾರತದ ಶಕುನಿ ಪಾತ್ರಧಾರಿ ಗೂಫಿ ಫೈಂಥಲ್ ನಿಧನ

ಹಿಂದಿನ ಚಲನಚಿತ್ರ ಹಾಗೂ ಕಿರುತೆರೆ ನಟ ಗೂಫಿ ಪೈಂಥಲ್ (79) ಸೋಮವಾರ ನಿಧನರಾದರು.
Last Updated 5 ಜೂನ್ 2023, 8:18 IST
ಬಿ.ಆರ್.ಚೋಪ್ರಾ ಮಹಾಭಾರತದ ಶಕುನಿ ಪಾತ್ರಧಾರಿ ಗೂಫಿ ಫೈಂಥಲ್ ನಿಧನ

ಅವಧೇಶ್ ರಾಯ್ ಹತ್ಯೆ ಪ್ರಕರಣ | ಮುಖ್ತಾರ್ ಅನ್ಸಾರಿಗೆ ಜೀವಾವಧಿ ಶಿಕ್ಷೆ

1991ರ ಅವಧೇಶ್ ರಾಯ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಮಾಜಿ ಶಾಸಕ, ಗ್ಯಾಂಗ್‌ಸ್ಟರ್ ಮುಖ್ತಾರ್ ಅನ್ಸಾರಿ ತಪ್ಪಿತಸ್ದ ಎಂದು ವಾರಾಣಸಿಯ ಸಂಸದರು ಶಾಸಕರ ನ್ಯಾಯಾಲಯ ತೀರ್ಪು ನೀಡಿದೆ.
Last Updated 5 ಜೂನ್ 2023, 7:36 IST
ಅವಧೇಶ್ ರಾಯ್ ಹತ್ಯೆ ಪ್ರಕರಣ | ಮುಖ್ತಾರ್ ಅನ್ಸಾರಿಗೆ ಜೀವಾವಧಿ ಶಿಕ್ಷೆ

ಬ್ರಿಜ್‌ಭೂಷಣ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪ: ಅಮಿತ್ ಶಾ ಭೇಟಿಯಾದ ಕುಸ್ತಿ ಪಟುಗಳು

ನವದೆಹಲಿ: ಒಲಿಪಿಂಕ್ ಪದಕ ವಿಜೇತ ಕುಸ್ತಿ ಪಟುಗಳಾದ ಬಜರಂಗ್ ಪೂನಿಯಾ, ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೊಗಟ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.
Last Updated 5 ಜೂನ್ 2023, 6:40 IST
ಬ್ರಿಜ್‌ಭೂಷಣ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪ: ಅಮಿತ್ ಶಾ ಭೇಟಿಯಾದ ಕುಸ್ತಿ ಪಟುಗಳು
ADVERTISEMENT

ಪಂಜಾಬ್‌: ಅಮೃತಸರದ ಬಳಿ ಪಾಕಿಸ್ತಾನದ ಡ್ರೋನ್‌ ಹೊಡೆದುರುಳಿಸಿದ ಬಿಎಸ್‌ಎಫ್‌

ಪಂಜಾಬ್‌ನ ಅಮೃತಸರದ ಅಂತರರಾಷ್ಟ್ರೀಯ ಗಡಿಯ ಬಳಿ ಗಡಿ ಭದ್ರತಾ ಪಡೆಯು ಪಾಕಿಸ್ತಾನದ ಡ್ರೋನ್‌ ಅನ್ನು ಹೊಡೆದುರುಳಿಸಿದ್ದು, 3 ಕೆ.ಜಿಗೂ ಹೆಚ್ಚು ಹೆರಾಯಿನ್‌ ವಶಪಡಿಸಿಕೊಂಡಿದೆ ಎಂದು ಭದ್ರತಾ ಪಡೆಯ ವಕ್ತಾರರು ಸೋಮವಾರ ತಿಳಿಸಿದ್ದಾರೆ.
Last Updated 5 ಜೂನ್ 2023, 6:32 IST
ಪಂಜಾಬ್‌: ಅಮೃತಸರದ ಬಳಿ ಪಾಕಿಸ್ತಾನದ ಡ್ರೋನ್‌ ಹೊಡೆದುರುಳಿಸಿದ ಬಿಎಸ್‌ಎಫ್‌

ಒಡಿಶಾದಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು

ಭುವನೇಶ್ವರ: ಒಡಿಶಾದ ಬಾಲಸೋರ್‌ನಲ್ಲಿ ಮೂರು ದಿನಗಳ ಹಿಂದಷ್ಟೇ ತ್ರಿವಳಿ ರೈಲು ಅಪಘಾತ ಸಂಭವಿಸಿ 275 ಮಂದಿ ಮೃತಪಟ್ಟಿದ್ದರು. ಈ ಕಹಿ ಘಟನೆ ಜನಮಾನಸದಿಂದ ಮಾಸುವ ಮೊದಲೇ ಒಡಿಶಾದಲ್ಲಿ ಮತ್ತೊಂದು ರೈಲು ಹಳ್ಳಿ ತಪ್ಪಿದೆ.
Last Updated 5 ಜೂನ್ 2023, 6:10 IST
ಒಡಿಶಾದಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು

ಒಡಿಶಾ ರೈಲು ದುರಂತ | ಸಾವಿನ ಸಂಖ್ಯೆ ಮರೆಮಾಚುವ ಉದ್ದೇಶ ಸರ್ಕಾರಕ್ಕಿಲ್ಲ: ಪಿ. ಕೆ. ಜೆನಾ

ಒಡಿಶಾ ರೈಲು ದುರಂತದಲ್ಲಿ ಸಂಭವಿಸಿದ ಸಾವುಗಳ ಸಂಖ್ಯೆಯನ್ನು ಮರೆಮಾಚುವ ಯಾವುದೇ ಉದ್ದೇಶವನ್ನು ನಮ್ಮ ಸರ್ಕಾರ ಹೊಂದಿಲ್ಲ ಎಂದು ಒಡಿಶಾದ ಮುಖ್ಯ ಕಾರ್ಯದರ್ಶಿ ಪಿ ಕೆ ಜೆನಾ ಹೇಳಿದರು.
Last Updated 5 ಜೂನ್ 2023, 5:18 IST
ಒಡಿಶಾ ರೈಲು ದುರಂತ | ಸಾವಿನ ಸಂಖ್ಯೆ ಮರೆಮಾಚುವ ಉದ್ದೇಶ ಸರ್ಕಾರಕ್ಕಿಲ್ಲ: ಪಿ. ಕೆ. ಜೆನಾ
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಹೆಚ್ಚು ಓದಿದ ಸುದ್ದಿ
ಇತ್ತೀಚಿನ ಸುದ್ದಿ
ADVERTISEMENT