ಶನಿವಾರ, 21 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಷ್ಟ್ರೀಯ

ADVERTISEMENT

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ: ಮಾ.1ರಿಂದ ಸಿಆರ್‌ಪಿಎಫ್ ನಿಯೋಜನೆ

Election Security: ಕೋಲ್ಕತ್ತ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿದ್ದು, ಕೇಂದ್ರ ಸಶಸ್ತ್ರ ಪೊಲೀಸ್‌ ಪಡೆಗಳ 480 ತುಕಡಿಗಳನ್ನು ಮಾರ್ಚ್‌ 1ರಿಂದಲೇ ಅಲ್ಲಿಗೆ ನಿಯೋಜಿಸಲಾಗುತ್ತಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 21 ಫೆಬ್ರುವರಿ 2026, 15:42 IST
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ: ಮಾ.1ರಿಂದ ಸಿಆರ್‌ಪಿಎಫ್ ನಿಯೋಜನೆ

ನಿಷೇಧಿತ ಪ್ರದೇಶದಲ್ಲಿ ನಮಾಜ್‌: ಕ್ರಿಮಿನಲ್‌ ಪ್ರಕರಣ ರದ್ದು ಮಾಡಿದ ಹೈಕೋರ್ಟ್

Religious Freedom: ಪ್ರಯಾಗರಾಜ್‌: ಸ್ಥಳೀಯ ಆಡಳಿತವು ನಿಷೇಧಿಸಿದ್ದ ಪ್ರದೇಶದಲ್ಲಿ ನಮಾಜ್‌ ಮಾಡಿದ್ದ ಆರೋಪಕ್ಕೆ ಸಂಬಂಧಿಸಿಂತೆ ಇಬ್ಬರು ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್‌ ಪ್ರಕರಣವನ್ನು ಅಲಹಾಬಾದ್‌ ಹೈಕೋರ್ಟ್‌ ರದ್ದುಗೊಳಿಸಿದೆ.
Last Updated 21 ಫೆಬ್ರುವರಿ 2026, 15:40 IST
ನಿಷೇಧಿತ ಪ್ರದೇಶದಲ್ಲಿ ನಮಾಜ್‌: ಕ್ರಿಮಿನಲ್‌ ಪ್ರಕರಣ ರದ್ದು ಮಾಡಿದ ಹೈಕೋರ್ಟ್

ತಮಿಳುನಾಡು ವಿಧಾನಸಭಾ ಚುನಾವಣೆ: ಸೀಟು ಹಂಚಿಕೆ ಸಮಿತಿ ರಚಿಸಿದ ಡಿಎಂಕೆ

Seat Sharing: ಚೆನ್ನೈ: ಆಡಳಿತಾರೂಢ ಡಿಎಂಕೆಯು ತನ್ನ ಮಿತ್ರಪಕ್ಷಗಳೊಂದಿಗೆ ಚರ್ಚಿಸಲು ಪಕ್ಷದ ಹಿರಿಯ ನಾಯಕ ಟಿ.ಆರ್. ಬಾಲು ನೇತೃತ್ವದಲ್ಲಿ ಏಳು ಸದಸ್ಯರ ಸೀಟು ಹಂಚಿಕೆ ಸಮಿತಿಯನ್ನು ಶನಿವಾರ ರಚಿಸಿದೆ.
Last Updated 21 ಫೆಬ್ರುವರಿ 2026, 15:38 IST
ತಮಿಳುನಾಡು ವಿಧಾನಸಭಾ ಚುನಾವಣೆ: ಸೀಟು ಹಂಚಿಕೆ ಸಮಿತಿ ರಚಿಸಿದ ಡಿಎಂಕೆ

ಕೇರಳ ಎಸ್‌ಐಆರ್‌ | 9 ಲಕ್ಷ ಹೆಸರಿಗೆ ಕೊಕ್‌: ಮತದಾರರ ಅಂತಿಮ ಪಟ್ಟಿ ಪ್ರಕಟಿಸಿದ EC

Election Commission Update: ತಿರುವನಂತಪುರ: ಕೇರಳದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ಚುನಾವಣಾ ಆಯೋಗವು ಅಂತಿಮ ಪಟ್ಟಿಯನ್ನು ಶನಿವಾರ ಪ್ರಕಟಿಸಿದೆ. ಸುಮಾರು 9 ಲಕ್ಷ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಿದೆ.
Last Updated 21 ಫೆಬ್ರುವರಿ 2026, 15:37 IST
ಕೇರಳ ಎಸ್‌ಐಆರ್‌ | 9 ಲಕ್ಷ ಹೆಸರಿಗೆ ಕೊಕ್‌: ಮತದಾರರ ಅಂತಿಮ ಪಟ್ಟಿ ಪ್ರಕಟಿಸಿದ EC

ಘನ ತ್ಯಾಜ್ಯ ನಿರ್ವಹಣೆ: ದೇಶದಾದ್ಯಂತ ಏಕರೂಪ ವ್ಯವಸ್ಥೆ ಜಾರಿಗೆ SC ಮಾರ್ಗಸೂಚಿ

ಎಸ್‌ಡಬ್ಲ್ಯುಎಂ ನಿಯಮಗಳ (2026) ಕಟ್ಟುನಿಟ್ಟಿನ ಜಾರಿ ಅಗತ್ಯ
Last Updated 21 ಫೆಬ್ರುವರಿ 2026, 15:37 IST
ಘನ ತ್ಯಾಜ್ಯ ನಿರ್ವಹಣೆ: ದೇಶದಾದ್ಯಂತ ಏಕರೂಪ ವ್ಯವಸ್ಥೆ ಜಾರಿಗೆ SC ಮಾರ್ಗಸೂಚಿ

Kerala Assembly Election: ಬಿಜೆಪಿ ಸೇರಿದ ಕಾಂಗ್ರೆಸ್ ನಾಯಕಿ ಆರ್. ರೇಷ್ಮಿ

Kerala Politics: ಕೇರಳ ಕಾಂಗ್ರೆಸ್‌ನ ನಾಯಕಿ ಆರ್. ರೇಷ್ಮಿ ಅವರು ಶನಿವಾರ ಬಿಜೆಪಿಗೆ ಸೇರ್ಪಡೆಗೊಂಡರು. ವಿಧಾನಸಭಾ ಚುನಾವಣೆಯಲ್ಲಿ ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲ್‌ ವಿರುದ್ಧ ಸ್ಪರ್ಧಿಸಿದ್ದ ಅವರು ಕಾಂಗ್ರೆಸ್‌ ತೊರೆದಿದ್ದಾರೆ.
Last Updated 21 ಫೆಬ್ರುವರಿ 2026, 15:31 IST
Kerala Assembly Election: ಬಿಜೆಪಿ ಸೇರಿದ ಕಾಂಗ್ರೆಸ್ ನಾಯಕಿ ಆರ್. ರೇಷ್ಮಿ

ಗೋವಾ ಕಡಲ ಸಮಾವೇಶ ಉದ್ಘಾಟನೆ: 14 ರಾಷ್ಟ್ರಗಳ ನಿಯೋಗಗಳು ಭಾಗಿ

Goa Maritime Conclave: ಪಣಜಿ: ಭಾರತೀಯ ನೌಕಾಪಡೆಯ ‘2026ರ ಗೋವಾ ಕಡಲ ಸಮಾವೇಶ’ವನ್ನು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್‌ ದಿನೇಶ್‌ ಕೆ. ತ್ರಿಪಾಠಿ ಅವರು ಶನಿವಾರ ಉದ್ಘಾಟಿಸಿದರು. 14 ರಾಷ್ಟ್ರಗಳು ಈ ಸಮ್ಮೇಳನದಲ್ಲಿ ಭಾಗವಹಿಸಿವೆ.
Last Updated 21 ಫೆಬ್ರುವರಿ 2026, 15:31 IST
ಗೋವಾ ಕಡಲ ಸಮಾವೇಶ ಉದ್ಘಾಟನೆ: 14 ರಾಷ್ಟ್ರಗಳ ನಿಯೋಗಗಳು ಭಾಗಿ
ADVERTISEMENT

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ: ಕಾಂಗ್ರೆಸ್ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

Congress Protest: ದೆಹಲಿಯ ಎ.ಐ ಶೃಂಗಸಭೆಯಲ್ಲಿ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್‌ ನಾಲ್ವರು ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯವು ಐದು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದೆ. ಆರೋಪಿಗಳ ಮೊಬೈಲ್ ಫೋನ್ ಪರಿಶೀಲನೆ ಹಾಗೂ ತನಿಖೆಗಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Last Updated 21 ಫೆಬ್ರುವರಿ 2026, 15:31 IST
ಎಐ ಶೃಂಗಸಭೆಯಲ್ಲಿ ಪ್ರತಿಭಟನೆ: ಕಾಂಗ್ರೆಸ್ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ಕಾನೂನು ಎಲ್ಲರಿಗೂ ಲಭ್ಯವಾಗುವಂತೆ ವಿಕಸನಗೊಳ್ಳಬೇಕು: ನ್ಯಾಯಮೂರ್ತಿ ಸೂರ್ಯಕಾಂತ್‌

Legal Evolution: ‘ಸಮಾಜವನ್ನು ನಿರಂಕುಶತೆಯಿಂದ ತಡೆಯಲು ಕಾನೂನು ಕೋಟೆಯಾಗಿ ಇರಲು ಸಾಧ್ಯವಿಲ್ಲ’ ಎಂದು ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ ತಿಳಿಸಿದ್ದಾರೆ.
Last Updated 21 ಫೆಬ್ರುವರಿ 2026, 15:26 IST
ಕಾನೂನು ಎಲ್ಲರಿಗೂ ಲಭ್ಯವಾಗುವಂತೆ ವಿಕಸನಗೊಳ್ಳಬೇಕು: ನ್ಯಾಯಮೂರ್ತಿ ಸೂರ್ಯಕಾಂತ್‌

West Bengal Elections: ಟಿಎಂಸಿ ಸೇರಿದ ಸಿಪಿಎಂ ನಾಯಕ ಪ್ರತೀಕ್ ಉರ್ ರೆಹಮಾನ್

Abhishek Banerjee: ಕೋಲ್ಕತ್ತ: ಪಕ್ಷಕ್ಕೆ ಈಚೆಗಷ್ಟೇ ರಾಜೀನಾಮೆ ನೀಡಿದ್ದ ಸಿಪಿಎಂ ಹಿರಿಯ ನಾಯಕ ಪ್ರತೀಕ್ ಉರ್ ರೆಹಮಾನ್ ಅವರು ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷಕ್ಕೆ ಶನಿವಾರ ಸೇರ್ಪಡೆಯಾದರು. ಅಭಿಷೇಕ್ ಬ್ಯಾನರ್ಜಿ ಸಮ್ಮುಖದಲ್ಲಿ ಟಿಎಂಸಿಗೆ ಸೇರ್ಪಡೆಗೊಂಡರು.
Last Updated 21 ಫೆಬ್ರುವರಿ 2026, 15:21 IST
West Bengal Elections: ಟಿಎಂಸಿ ಸೇರಿದ ಸಿಪಿಎಂ ನಾಯಕ ಪ್ರತೀಕ್ ಉರ್ ರೆಹಮಾನ್
ADVERTISEMENT
ADVERTISEMENT
ADVERTISEMENT