ಬುಧವಾರ, 10 ಡಿಸೆಂಬರ್ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಪ್ರಜಾವಾಣಿ ಕ್ವಿಜ್
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಹೊರನಾಡ ಕನ್ನಡಿಗ
ಧರ್ಮ/ ಜ್ಯೋತಿಷ್ಯ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಧರ್ಮ/ ಜ್ಯೋತಿಷ್ಯ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ರಾಷ್ಟ್ರೀಯ
ADVERTISEMENT
ಎಚ್1ಬಿ ವೀಸಾ ಅರ್ಜಿದಾರರ ಸಂದರ್ಶನ ಮುಂದೂಡಿಕೆ
ಭಾರತದಲ್ಲಿ ಈ ತಿಂಗಳು ನಿಗದಿಯಾಗಿದ್ದ ಎಚ್1–ಬಿ ವೀಸಾ ಅರ್ಜಿದಾರರ ಸಂದರ್ಶನವನ್ನು ದಿಢೀರ್ ಮುಂದೂಡಲಾಗಿದೆ.
Last Updated 10 ಡಿಸೆಂಬರ್ 2025, 16:29 IST
ವಿಡಿಯೊ ನೋಡಿ ಶಸ್ತ್ರ ಚಿಕಿತ್ಸೆ; ಮಹಿಳೆ ಸಾವು: ಅಕ್ರಮ ಕ್ಲಿನಿಕ್ ವಿರುದ್ಧ ಪ್ರಕರಣ
ಅಕ್ರಮವಾಗಿ ಕ್ಲಿನಿಕ್ ನಡೆಸುತ್ತಿದ್ದಲ್ಲದೇ, ಯೂಟ್ಯೂಬ್ನಲ್ಲಿನ ವಿಡಿಯೊ ನೋಡಿಕೊಂಡು ಶಸ್ತ್ರಚಿಕಿತ್ಸೆ ಮಾಡಿ ಮಹಿಳೆಯೊಬ್ಬರ ಸಾವಿಗೆ ಕಾರಣರಾದ ಕ್ಲಿನಿಕ್ ಮಾಲೀಕ ಮತ್ತು ಆಯುರ್ವೇದ ಆಸ್ಪತ್ರೆಯ ಉದ್ಯೋಗಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Last Updated 10 ಡಿಸೆಂಬರ್ 2025, 16:28 IST
ರಾಷ್ಟ್ರೀಯ ಮಾನಸಿಕ ಆರೋಗ್ಯ ಸಹಾಯವಾಣಿಗೆ ನಿಮಿಷಕ್ಕೆ 2 ಕರೆ: ಕೇಂದ್ರ ಸರ್ಕಾರ
ರಾಷ್ಟ್ರೀಯ ಮಾನಸಿಕ ಆರೋಗ್ಯ ಸಹಾಯವಾಣಿಗೆ ಪ್ರತಿ ನಿಮಿಷಕ್ಕೆ ಸರಾಸರಿ ಎರಡು ಕರೆಗಳು ಬರುತ್ತಿವೆ ಎಂದು ಕೇಂದ್ರ ಸರ್ಕಾರ ಬುಧವಾರ ತಿಳಿಸಿದೆ.
Last Updated 10 ಡಿಸೆಂಬರ್ 2025, 16:26 IST
ನೈಟ್ ಕ್ಲಬ್ ದುರಂತ: ಅಜಯ್ ಗುಪ್ತಾರನ್ನು ಪೊಲೀಸ್ ವಶಕ್ಕೆ ನೀಡಲು ಕೋರ್ಟ್ ಅನುಮತಿ
ಬೆಂಕಿ ದುರಂತದಲ್ಲಿ 25 ಜನರ ಸಾವಿಗೆ ಕಾರಣವಾದ ಗೋವಾದ ‘ಬರ್ಚ್ ಬೈ ರೋಮಿಯೊ ಲೇನ್’ ನೈಟ್ ಕ್ಲಬ್ನ ನಾಲ್ವರು ಮಾಲೀಕರಲ್ಲೊಬ್ಬರಾದ ಅಜಯ್ ಗುಪ್ತಾ ಅವರನ್ನು 36 ಗಂಟೆಗಳ ಕಾಲ ಗೋವಾ ಪೊಲೀಸರ ವಶಕ್ಕೆ ನೀಡಲು ದೆಹಲಿ ನ್ಯಾಯಾಲಯ ಬುಧವಾರ ಅನುಮತಿ ನೀಡಿದೆ.
Last Updated 10 ಡಿಸೆಂಬರ್ 2025, 16:25 IST
ನಾಗರಿಕ ಸೇವಾ ಪರೀಕ್ಷೆ: ಮಹಿಳೆಯರ ಪ್ರಮಾಣ ಹೆಚ್ಚಳ
ನಾಗರಿಕ ಸೇವಾ ಪರೀಕ್ಷೆಯಲ್ಲಿ ಅರ್ಹರಾಗುವ ಮಹಿಳೆಯರ ಪ್ರಮಾಣವು 2019ರಲ್ಲಿ ಶೇ 24ರಷ್ಟಿತ್ತು, 2023ರಲ್ಲಿ ಶೇ 35ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ಸರ್ಕಾರ ಬುಧವಾರ ತಿಳಿಸಿದೆ.
Last Updated 10 ಡಿಸೆಂಬರ್ 2025, 16:24 IST
ಐಎಎಫ್ | ಮಹಿಳಾ ಅಧಿಕಾರಿಗಳ ಮಂಜೂರಿನಲ್ಲಿ ತಾರತಮ್ಯವಿಲ್ಲ: ಕೇಂದ್ರ
ಭಾರತೀಯ ವಾಯುಪಡೆಯಲ್ಲಿ (ಐಎಎಫ್) ‘ಶಾರ್ಟ್ ಸರ್ವಿಸ್ ಕಮಿಷನ್’ನ (ಎಸ್ಎಸ್ಸಿ) ಮಹಿಳಾ ಅಧಿಕಾರಿಗಳನ್ನು ‘ಪರ್ಮನೆಂಟ್ ಕಮಿಷನ್’ಗೆ ಮಂಜೂರು ಮಾಡುವಲ್ಲಿ ತಾರತಮ್ಯ ಮತ್ತು ಪಕ್ಷಪಾತ ನಡೆಯುತ್ತಿದೆ ಎಂಬ ಆರೋಪವನ್ನು ಕೇಂದ್ರ ಸರ್ಕಾರ ನಿರಾಕರಿಸಿದ್ದು...
Last Updated 10 ಡಿಸೆಂಬರ್ 2025, 16:24 IST
ಕೆಲಸದ ಅರ್ಧ ಸಮಯ ದೇಶದ ಹೊರಗೆ ಕಳೆದಿರುವ ಮೋದಿ: ಪ್ರಿಯಾಂಕಾ ಗಾಂಧಿ
ರಾಹುಲ್ ಗಾಂಧಿ ಮುಂದಿನ ವಾರ ಜರ್ಮನಿಗೆ ಭೇಟಿ ನೀಡುವ ಕುರಿತು ಟೀಕಿಸಿರುವ ಬಿಜೆಪಿಗೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ತಿರುಗೇಟು ನೀಡಿದ್ದಾರೆ.
Last Updated 10 ಡಿಸೆಂಬರ್ 2025, 16:23 IST
ADVERTISEMENT
ಸಿಜೆಐ ಹೊರಗಿಟ್ಟು ಸಿಇಸಿ ಆಯ್ಕೆ: ಕಾಂಗ್ರೆಸ್, ಬಿಜೆಪಿ ಚರ್ಚೆ
ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಮತ್ತು ಸಹ ಚುನಾವಣಾ ಆಯುಕ್ತರನ್ನು (ಇಸಿ) ಆಯ್ಕೆ ಮಾಡುವ ಸಮಿತಿಯಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳು (ಸಿಜೆಐ) ಸದಸ್ಯರಾಗಿರುತ್ತಾರೆಯೇ ಎನ್ನುವುದರ ಬಗ್ಗೆ ಬುಧವಾರ ಲೋಕಸಭೆಯಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರ ನಡುವೆ ಬಿರುಸಿನ ಚರ್ಚೆ ನಡೆಯಿತು.
Last Updated 10 ಡಿಸೆಂಬರ್ 2025, 16:22 IST
ವಂದೇ ಮಾತರಂ ಕುರಿತು ರಾಜ್ಯಸಭೆಯಲ್ಲಿ ಚರ್ಚೆ; ನೆಹರೂ ಟೀಕಿಸಲು ಸೀಮಿತ: ಜೈರಾಮ್
: ‘ವಂದೇ ಮಾತರಂನ 150ನೇ ವರ್ಷಾಚರಣೆ ಚರ್ಚೆಯ ಉದ್ದೇಶ ಪೂರ್ವಕವಾಗಿ ಜವಾಹರಲಾಲ್ ನೆಹರೂ ಅವರನ್ನು ಟೀಕಿಸುವುದಾಗಿತ್ತು. ಅಲ್ಲದೆ, ಅದು ಅಂತಿಮವಾಗಿ ರವಿಂದ್ರನಾಥ ಟ್ಯಾಗೋರ್ ಮತ್ತು ಇತರ ಸ್ವಾತಂತ್ರ್ಯ ಹೋರಾಟಗಾರರನ್ನೂ ಅವಮಾನಿಸಿತು’
Last Updated 10 ಡಿಸೆಂಬರ್ 2025, 16:21 IST
ಮೋದಿ ಉತ್ತರಾಧಿಕಾರಿಯನ್ನು ಮೋದಿ, ಬಿಜೆಪಿಯೇ ನಿರ್ಧರಿಸಬೇಕು: ಭಾಗವತ್
ಚೆನ್ನೈನ ಆರ್ಎಸ್ಎಸ್ ಶತಮಾನೋತ್ಸವ ಸಮಾರಂಭ
Last Updated 10 ಡಿಸೆಂಬರ್ 2025, 16:20 IST
ADVERTISEMENT
<
1
2
...
1000
>
ADVERTISEMENT
ADVERTISEMENT