ಶನಿವಾರ, 17 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ರಾಷ್ಟ್ರೀಯ
ADVERTISEMENT
ಡಿಸೆಂಬರ್ನಲ್ಲಿ ಸಂಚಾರ ವ್ಯತ್ಯಯ ಪ್ರಕರಣ: ಇಂಡಿಗೊ ಸಂಸ್ಥೆಗೆ ₹22.20 ಕೋಟಿ ದಂಡ
DGCA Fine: 2025ರ ಡಿಸೆಂಬರ್ನಲ್ಲಿ ಇಂಡಿಗೊ ವಿಮಾನಗಳ ಸಂಚಾರ ಸೇವೆಯಲ್ಲಿ ಉಂಟಾದ ಭಾರಿ ವ್ಯತ್ಯಯಕ್ಕೆ ಕಾರ್ಯಾಚರಣೆ ವೈಫಲ್ಯ ಕಾರಣ ಎನ್ನುವುದು ಪತ್ತೆಯಾದ ಕಾರಣ ಇಂಡಿಗೊ ಸಂಸ್ಥೆಗೆ ಶನಿವಾರ ₹22.20 ಕೋಟಿ ದಂಡ ವಿಧಿಸಲಾಗಿದೆ.
Last Updated 17 ಜನವರಿ 2026, 17:05 IST
2030ರೊಳಗೆ 800 ವಂದೇ ಭಾರತ್ ರೈಲುಗಳ ಸಂಚಾರ: ಭಾರತೀಯ ರೈಲ್ವೆ
Vande Bharat: ಭಾರತೀಯ ರೈಲ್ವೆಯು 2030ರ ವೇಳೆಗೆ 800 ಮತ್ತು 2047ರ ವೇಳೆಗೆ 4,500 ವಂದೇ ಭಾರತ್ ರೈಲುಗಳನ್ನು ಓಡಿಸುವ ಗುರಿ ಹೊಂದಿದೆ. ಮೊದಲ ಸ್ಲೀಪರ್ ರೈಲಿಗೂ ಚಾಲನೆ ನೀಡಲಾಗಿದೆ.
Last Updated 17 ಜನವರಿ 2026, 16:18 IST
ಆಪರೇಷನ್ ಸಿಂಧೂರ ಕಾರ್ಯಾಚರಣೆ: ಹುತಾತ್ಮರಾದ ಯೋಧರಿಗೆ ರಜೌರಿಯಲ್ಲಿ ಯುದ್ಧ ಸ್ಮಾರಕ
Operation Sindhura: ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಯೋಧರು ಮತ್ತು ಅಧಿಕಾರಿಗಳ ಸ್ಮರಣಾರ್ಥ ರಜೌರಿಯಲ್ಲಿ ಯುದ್ಧ ಸ್ಮಾರಕ ನಿರ್ಮಿಸಲಾಗಿದೆ. ಪಾಕಿಸ್ತಾನದ ಶೆಲ್ ದಾಳಿಯಲ್ಲಿ ಬಲಿಯಾದವರ ಗೌರವಾರ್ಥ ಈ ಸ್ಮಾರಕ ನಿರ್ಮಾಣವಾಗಿದೆ.
Last Updated 17 ಜನವರಿ 2026, 16:15 IST
ಅಸ್ಸಾಂ ಪ್ರವಾಸದಲ್ಲಿ ಪ್ರಧಾನಿ ಮೋದಿ: ಗುವಾಹಟಿಯಲ್ಲಿ ರೋಡ್ ಶೋ
Guwahati Roadshow: ಅಸ್ಸಾಂ ರಾಜ್ಯದ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಸಂಜೆ ಗುವಾಹಟಿಯಲ್ಲಿ ವರ್ಣರಂಜಿತ ರೋಡ್ ಶೋ ನಡೆಸಿದರು. ವಿಮಾನ ನಿಲ್ದಾಣದ ಹೊರಗಿನ ರಾಷ್ಟ್ರೀಯ ಹೆದ್ದಾರಿ–17ರ ವೃತ್ತದಿಂದ ಈ ರೋಡ್ ಶೋ ಆರಂಭವಾಯಿತು.
Last Updated 17 ಜನವರಿ 2026, 16:07 IST
ಮಹಾರಾಷ್ಟ್ರ: ಜಿಲ್ಲಾ ಪರಿಷತ್ ಚುನಾವಣೆಯಲ್ಲೂ ಎನ್ಸಿಪಿ ಒಗ್ಗಟ್ಟು
Maharashtra Politics: ಮಹಾರಾಷ್ಟ್ರದ ಜಿಲ್ಲಾ ಪರಿಷತ್ ಮತ್ತು ಪಂಚಾಯತ್ ಸಮಿತಿ ಚುನಾವಣೆಯಲ್ಲಿ ಎನ್ಸಿಪಿಯ ಶರದ್ ಪವಾರ್ ಮತ್ತು ಅಜಿತ್ ಪವಾರ್ ಬಣಗಳು ಒಟ್ಟಾಗಿ ಸ್ಪರ್ಧಿಸಲು ನಿರ್ಧರಿಸಿವೆ.
Last Updated 17 ಜನವರಿ 2026, 15:55 IST
ಪೊಲೀಸ್ ಪರಿಶೀಲನೆಯಿಲ್ಲದೆ ವೈದ್ಯರ ನೇಮಕ: ಅಲ್ ಫಲಾಹ್ ವಿವಿ ವಿರುದ್ಧ ಇ.ಡಿ ಆರೋಪ
Terror Links: ಫರೀದಾಬಾದ್ ಮೂಲದ ಅಲ್ ಫಲಾಹ್ ವಿಶ್ವವಿದ್ಯಾಲಯವು ಭಯೋತ್ಪಾದನಾ ನಂಟಿರುವ ಮೂವರು ವೈದ್ಯರು ಸೇರಿದಂತೆ ಇತರ ಅನೇಕ ವೈದ್ಯರನ್ನು ಪೊಲೀಸರ ಪರಿಶೀಲನೆಯಿಲ್ಲದೆ ನೇಮಿಸಿಕೊಂಡಿತ್ತು ಎಂದು ಜಾರಿ ನಿರ್ದೇಶನಾಲಯ (ಇಡಿ) ಹೇಳಿದೆ.
Last Updated 17 ಜನವರಿ 2026, 15:50 IST
ಶಬರಿಮಲೆ ಚಿನ್ನ ಕಳವು ಪ್ರಕರಣ: ಸರ್ಕಾರಿ ಆಸ್ಪತ್ರೆಗೆ ಶಂಕರ ದಾಸ್ ದಾಖಲು
Gold Theft Case: ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿನ ಚಿನ್ನ ಕಳವು ಪ್ರಕರಣದಲ್ಲಿ ಬಂಧಿತರಾಗಿರುವ ತಿರುವಾಂಕೂರು ದೇವಸ್ವಂ ಮಂಡಳಿ ಮಾಜಿ ಸದಸ್ಯ ಕೆ.ಪಿ. ಶಂಕರ ದಾಸ್ ಅವರನ್ನು ಖಾಸಗಿ ಆಸ್ಪತ್ರೆಯಿಂದ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.
Last Updated 17 ಜನವರಿ 2026, 15:45 IST
ADVERTISEMENT
2026 ಜನವರಿ 17: ಈ ದಿನದ ಪ್ರಮುಖ ಸುದ್ದಿಗಳು ಇಲ್ಲಿವೆ
Top Ten Stories: ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
Last Updated 17 ಜನವರಿ 2026, 15:41 IST
ಇರಾನ್ನಲ್ಲಿ ಬಂಧಿತನಾದ ಮಗನ ಬಿಡುಗಡೆಗೆ ಮಧ್ಯಪ್ರವೇಶಿಸುವಂತೆ ತಂದೆ ವಿನಂತಿ
Indian Engineer Arrested: ಇರಾನ್ನಲ್ಲಿ ಬಂಧನಕ್ಕೊಳಗಾದ ಭಾರತದ ಎಂಜಿನಿಯರ್ನ ಬಿಡುಗಡೆಗಾಗಿ ಮಧ್ಯಪ್ರವೇಶಿಸುವಂತೆ ಭಾರತ ಸರ್ಕಾರ, ಪ್ರಧಾನಿ ಮೋದಿ, ವಿದೇಶಾಂಗ ಸಚಿವಾಲಯ ಮತ್ತು ಹಡಗು ನಿರ್ದೇಶನಾಲಯಕ್ಕೆ ಒತ್ತಾಯಿಸಲಾಗಿದೆ.
Last Updated 17 ಜನವರಿ 2026, 15:27 IST
ಅಕ್ರಮ ವಲಸಿಗರ ನುಸುಳುವಿಕೆ ಬಂಗಾಳಕ್ಕೆ ದೊಡ್ಡ ಸವಾಲು: ಪ್ರಧಾನಿ ಮೋದಿ ವಾಗ್ದಾಳಿ
Narendra Modi: ಅಕ್ರಮ ವಲಸಿಗರ ನುಸುಳುವಿಕೆಯಿಂದಾಗಿ ಪಶ್ಚಿಮ ಬಂಗಾಳದ ಜನಸಂಖ್ಯೆಯ ಸ್ವರೂಪವೇ ಬದಲಾಗಿದೆ. ಆಡಳಿತ ಪಕ್ಷದ ‘ಪೋಷಣೆ ಮತ್ತು ಸಿಂಡಿಕೇಟ್ ರಾಜ್’ನಿಂದಾಗಿ ಅಕ್ರಮ ಚಟುವಟಿಕೆಗಳು ಹೆಚ್ಚಾಗುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.
Last Updated 17 ಜನವರಿ 2026, 15:22 IST
ADVERTISEMENT
<
1
2
...
1000
>
ADVERTISEMENT
ADVERTISEMENT