ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಷ್ಟ್ರೀಯ

ADVERTISEMENT

ಪ್ರಧಾನಿ ಮೋದಿಯವರ 400 ದಾಟುವ ಸಿನಿಮಾ ಓಡುತ್ತಿಲ್ಲ: ತೇಜಸ್ವಿ ಯಾದವ್‌

400 ದಾಟುವ (400 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ) ಪ್ರಧಾನಿ ನರೇಂದ್ರ ಮೋದಿ ಅವರ ಸಿನಿಮಾ ಮೊದಲ ಹಂತದ ಮತದಾನದ ವೇಳೆಯೇ ಫ್ಲಾಪ್ ಆಗಿದೆ. ಎರಡನೇ ಹಂತದ ಮತದಾನಲ್ಲೂ ಸಿನಿಮಾ ವಿಫಲವಾಗಿದೆ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಹೇಳಿದರು.
Last Updated 27 ಏಪ್ರಿಲ್ 2024, 10:35 IST
ಪ್ರಧಾನಿ ಮೋದಿಯವರ 400 ದಾಟುವ ಸಿನಿಮಾ ಓಡುತ್ತಿಲ್ಲ: ತೇಜಸ್ವಿ ಯಾದವ್‌

ಆಂಧ್ರ ಚುನಾವಣೆ: ಕಲ್ಯಾಣ ಪಿಂಚಣಿ ಹೆಚ್ಚಳಕ್ಕೆ ಪ್ರಣಾಳಿಕೆಯಲ್ಲಿ ಒತ್ತು– ಜಗನ್‌

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ವೈಎಸ್‌ಆರ್‌ಪಿ ಪಕ್ಷ ಶನಿವಾರ ಪ್ರಣಾಳಿಕೆ ಬಿಡುಗಡೆ ಮಾಡಿದೆ.
Last Updated 27 ಏಪ್ರಿಲ್ 2024, 10:33 IST
ಆಂಧ್ರ ಚುನಾವಣೆ: ಕಲ್ಯಾಣ ಪಿಂಚಣಿ ಹೆಚ್ಚಳಕ್ಕೆ ಪ್ರಣಾಳಿಕೆಯಲ್ಲಿ ಒತ್ತು– ಜಗನ್‌

ಅಮೇಠಿ–ರಾಯ್‌ ಬರೇಲಿ ಅಭ್ಯರ್ಥಿಗಳ ಬಗ್ಗೆ ಗುಟ್ಟು ಬಿಟ್ಟುಕೊಡದ ಖರ್ಗೆ

ಹೈ ವೊಲ್ಟೇಜ್‌ ಲೋಕಸಭಾ ಕ್ಷೇತ್ರಗಳಾದ ಅಮೇಠಿ ಮತ್ತು ರಾಯ್‌ ಬರೇಲಿ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಯಾರು ಸ್ಪರ್ಧಿಸಲಿದ್ದಾರೆ ಎಂಬ ಬಗ್ಗೆ ಗುಟ್ಟು ಬಿಟ್ಟುಕೊಡದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಭ್ಯರ್ಥಿಗಳ ಹೆಸರನ್ನು ಕೆಲವೇ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಹೇಳಿದರು.
Last Updated 27 ಏಪ್ರಿಲ್ 2024, 9:41 IST
ಅಮೇಠಿ–ರಾಯ್‌ ಬರೇಲಿ ಅಭ್ಯರ್ಥಿಗಳ ಬಗ್ಗೆ ಗುಟ್ಟು ಬಿಟ್ಟುಕೊಡದ ಖರ್ಗೆ

ಹೆಲಿಕಾಪ್ಟರ್ ಹತ್ತುವಾಗ ಕಾಲುಜಾರಿ ಬಿದ್ದ CM ಮಮತಾ ಬ್ಯಾನರ್ಜಿಗೆ ಗಾಯ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹೆಲಿಕಾಪ್ಟರ್ ಹತ್ತುವ ವೇಳೆ ಕಾಲು ಜಾರಿ ಬಿದ್ದಿರುವ ಘಟನೆ ವರ್ಧಮಾನ್‌ನ ದುರ್ಗಾಪುರದಲ್ಲಿ ನಡೆದಿದೆ.
Last Updated 27 ಏಪ್ರಿಲ್ 2024, 9:27 IST
ಹೆಲಿಕಾಪ್ಟರ್ ಹತ್ತುವಾಗ ಕಾಲುಜಾರಿ ಬಿದ್ದ CM ಮಮತಾ ಬ್ಯಾನರ್ಜಿಗೆ ಗಾಯ

ದೆಹಲಿ: ಅರವಿಂದ ಕೇಜ್ರಿವಾಲ್‌ ಬಂಧನ ಖಂಡಿಸಿ ಎಎಪಿ ಪ್ರತಿಭಟನೆ

ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಅರವಿಂದ ಕೇಜ್ರಿವಾಲ್‌ ಬಂಧನ ಖಂಡಿಸಿ ಎಎಪಿ ಕಾರ್ಯಕರ್ತರು ಇಂದು (ಶನಿವಾರ) ಪ್ರತಿಭಟನೆ ನಡೆಸಿದ್ದಾರೆ.
Last Updated 27 ಏಪ್ರಿಲ್ 2024, 8:19 IST
ದೆಹಲಿ: ಅರವಿಂದ ಕೇಜ್ರಿವಾಲ್‌ ಬಂಧನ ಖಂಡಿಸಿ ಎಎಪಿ ಪ್ರತಿಭಟನೆ

ಭಯೋತ್ಪಾದನೆ, ನಕ್ಸಲರ ನಿರ್ಮೂಲನೆಗೆ ಮೋದಿಯನ್ನು 3ನೇ ಬಾರಿ ಪ್ರಧಾನಿ ಮಾಡಿ: ಶಾ

ದೇಶದಿಂದ ಭಯೋತ್ಪಾದನೆ ಮತ್ತು ನಕ್ಸಲ್‌ ಚಟುವಟಿಕೆ ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ನರೇಂದ್ರ ಮೋದಿ ಅವರನ್ನು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆ ಮಾಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಮನವಿ ಮಾಡಿದ್ದಾರೆ.
Last Updated 27 ಏಪ್ರಿಲ್ 2024, 7:30 IST
ಭಯೋತ್ಪಾದನೆ, ನಕ್ಸಲರ ನಿರ್ಮೂಲನೆಗೆ ಮೋದಿಯನ್ನು 3ನೇ ಬಾರಿ ಪ್ರಧಾನಿ ಮಾಡಿ: ಶಾ

ದೆಹಲಿ ಸಿಎಂ, ಸಚಿವರ ಬಳಿ 3 ಸಾವಿರ ಕಡತ ಬಾಕಿ: ಬಿಜೆಪಿ ಆರೋಪ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಹಾಗೂ ವಿವಿಧ ಸಚಿವರು ಬಳಿ ಮಹತ್ವದ ಯೋಜನೆಗಳಿಗೆ ಸಂಬಂಧಿಸಿದ ಸುಮಾರು 3 ಸಾವಿರಕ್ಕೂ ಹೆಚ್ಚು ಕಡತಗಳು ಬಾಕಿ ಇವೆ ಎಂದು ಬಿಜೆಪಿ ಆರೋಪಿಸಿದೆ.
Last Updated 27 ಏಪ್ರಿಲ್ 2024, 7:28 IST
ದೆಹಲಿ ಸಿಎಂ, ಸಚಿವರ ಬಳಿ 3 ಸಾವಿರ ಕಡತ ಬಾಕಿ: ಬಿಜೆಪಿ ಆರೋಪ
ADVERTISEMENT

ಅಪಹರಣ ಪ್ರಕರಣ: ಜೌನ್‌ಪುರ ಮಾಜಿ ಸಂಸದ ಧನಂಜಯ್‌ ಸಿಂಗ್‌ಗೆ ಜಾಮೀನು ಮಂಜೂರು

ಅಪಹರಣ ಪ್ರಕರಣದಲ್ಲಿ ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲೆಯಲ್ಲಿರುವ ಮಾಜಿ ಸಂಸದ ಧನಂಜಯ್‌ ಸಿಂಗ್ ಅವರಿಗೆ ಅಲಹಾಬಾದ್ ಹೈಕೋರ್ಟ್ ಇಂದು (ಶನಿವಾರ) ಜಾಮೀನು ಮಂಜೂರು ಮಾಡಿದೆ. ಆದರೆ, ಶಿಕ್ಷೆಗೆ ತಡೆ ನೀಡಲು ಕೋರ್ಟ್ ನಿರಾಕರಿಸಿದೆ.
Last Updated 27 ಏಪ್ರಿಲ್ 2024, 7:28 IST
ಅಪಹರಣ ಪ್ರಕರಣ: ಜೌನ್‌ಪುರ ಮಾಜಿ ಸಂಸದ ಧನಂಜಯ್‌ ಸಿಂಗ್‌ಗೆ ಜಾಮೀನು ಮಂಜೂರು

ಸಲ್ಮಾನ್ ಖಾನ್ ನಿವಾಸದ ಬಳಿ ದಾಳಿ: ಅನ್ಮೋಲ್ ಬಿಷ್ಣೋಯ್ ವಿರುದ್ಧ ಲುಕ್ ಔಟ್ ನೋಟಿಸ್

ಮುಂಬೈನ ಬಾಂದ್ರಾದಲ್ಲಿರುವ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ನಿವಾಸದ ಹೊರಗೆ ನಡೆದಿದ್ದ ಗುಂಡಿನ ದಾಳಿ ಪ್ರಕರಣ ಸಂಬಂಧ ಜೈಲಿನಲ್ಲಿರುವ ಪಾತಕಿ ಲಾರೆನ್ಸ್ ಬಿಷ್ಣೋಯ್ ಅವರ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ವಿರುದ್ಧ ಲುಕ್‌ ಔಟ್ ನೋಟಿಸ್ ಜಾರಿ ಮಾಡಲಾಗಿದೆ.
Last Updated 27 ಏಪ್ರಿಲ್ 2024, 7:01 IST
ಸಲ್ಮಾನ್ ಖಾನ್ ನಿವಾಸದ ಬಳಿ ದಾಳಿ: ಅನ್ಮೋಲ್ ಬಿಷ್ಣೋಯ್ ವಿರುದ್ಧ ಲುಕ್ ಔಟ್ ನೋಟಿಸ್

ದೆಹಲಿ ವಕ್ಫ್ ಮಂಡಳಿ ಅಕ್ರಮ: ಎಎಪಿ ಶಾಸಕ ಅಮಾನತುಲ್ಲಾಗೆ ಜಾಮೀನು ಮಂಜೂರು

ದೆಹಲಿಯ ವಕ್ಫ್ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಜಾರಿ ನಿರ್ದೇಶನಾಲಯ (ಇ.ಡಿ) ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಶಾಸಕ (ಎಎಪಿ) ಅಮಾನತುಲ್ಲಾ ಖಾನ್ ಅವರಿಗೆ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿದೆ.
Last Updated 27 ಏಪ್ರಿಲ್ 2024, 6:26 IST
ದೆಹಲಿ ವಕ್ಫ್ ಮಂಡಳಿ ಅಕ್ರಮ: ಎಎಪಿ ಶಾಸಕ ಅಮಾನತುಲ್ಲಾಗೆ ಜಾಮೀನು ಮಂಜೂರು
ADVERTISEMENT