ಮಂಗಳವಾರ, 16 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಪ್ರತಿಕೂಲ ಹವಾಮಾನ | ಬಿಸಿ ಗಾಳಿಗೆ ತತ್ತರಿಸಿದ ಉತ್ತರ ಭಾರತ; 19 ಸಾವು

ಬಿಸಿಲ ಆಘಾತದಿಂದ ಹಲವರ ಸಾವು ಶಂಕೆ
Published : 31 ಮೇ 2024, 23:30 IST
Last Updated : 31 ಮೇ 2024, 23:30 IST
ಫಾಲೋ ಮಾಡಿ
Comments
* ಬಿಸಿಗಾಳಿ ಪರಿಣಾಮ ಬಿಹಾರದಲ್ಲಿ ಜೂನ್‌ 8ರವರೆಗೆ ಎಲ್ಲ ಶಾಲೆಗಳು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ
* ಒಡಿಶಾದ 19 ಸ್ಥಳಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚು ದಾಖಲು
* ಉತ್ತರ ಪ್ರದೇಶದ ಲಖಿಂಪುರ ಖೀರಿ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಜೋರಾಗಿ ಗಾಳಿ ಬೀಸಿದ ಪರಿಣಾಮ ವಿದ್ಯುತ್‌ ಕಂಬಗಳು ನೆಲಕ್ಕುರುಳಿವೆ. ಇದರಿಂದ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಿಯೂ ಜನರು ಪರದಾಡಿದರು
ವಿಪಕ್ಷಗಳ ಒತ್ತಡಕ್ಕೆ ಮಣಿದು ಶಾಲೆಗಳಿಗೆ ಘೋಷಿಸಲಾಗಿದೆ. ಆದರೆ ಶಿಕ್ಷಕರಿಗೆ ಶಾಲೆಗಳಿಗೆ ಬರುವಂತೆ ಸೂಚಿಸಿರುವುದು ಯಾಕೆ? ಮಕ್ಕಳೇ ಇಲ್ಲದಿರುವಾಗ ಅವರು ಏನು ಮಾಡುತ್ತಾರೆ?
–ತೇಜಸ್ವಿ ಯಾದವ್, ಆರ್‌ಜೆಡಿ ನಾಯಕ ಬಿಹಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT