ಕೇಂದ್ರ ಜಲಸಂಪನ್ಮೂಲ ಸಚಿವಾಲಯ ಕಾರ್ಯದರ್ಶಿ ಶಶಿಶೇಖರ್ ಅಧ್ಯಕ್ಷತೆಯಲ್ಲಿ ಶ್ರಮಶಕ್ತಿ ಭವನದಲ್ಲಿ ನಡೆದ ಸಮಿತಿಯ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.
ಪ್ರತಿ ದಿನ 3 ಸಾವಿರ ಕ್ಯೂಸೆಕ್ನಂತೆ ಒಟ್ಟು 30 ಸಾವಿರ ಕ್ಯೂಸೆಕ್ ನೀರು ಹರಿಸಲು ಸಮಿತಿ ಆದೇಶಿಸಿದೆ.
ಸೆಪ್ಟೆಂಬರ್ 21ರಿಂದ 30ರವರೆಗೆ ನೀರು ಹರಿಸಲು ಸಮಿತಿ ಆದೇಶ ನೀಡಿದೆ.