2019ರಆಗಸ್ಟ್ನಿಂದ 2020ರ ಜುಲೈವರೆಗೆ ಜಮ್ಮು ಮತ್ತು ಕಾಶ್ಮೀರಕ್ಕೆ ನುಸುಳಲು 176 ಬಾರಿ ಪ್ರಯತ್ನಿಸಿದ್ದು, ಇದರಲ್ಲಿ 111 ಪ್ರಯತ್ನಗಳು ಯಶಸ್ವಿಯಾಗಿವೆ ಎಂದು ಉಲ್ಲೇಖಿಸಿದ್ದಾರೆ. ಮೂರು ದಶಕಗಳಿಂದ ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದನೆಯಿಂದ ನಲುಗಿದೆ. ಇದಕ್ಕೆ ಗಡಿಯಾಚೆಗಿನ ರಾಷ್ಟ್ರ ಬೆಂಬಲ ನೀಡುತ್ತಿದೆ. ಭಯೋತ್ಪಾದನೆಯನ್ನು ಹತ್ತಿಕ್ಕಲು ಭದ್ರತಾ ಪಡೆಗಳು ನಿರಂತರವಾದ ಕ್ರಮಗಳನ್ನು ಕೈಗೊಳ್ಳುತ್ತಿದೆ’ ಎಂದು ರೆಡ್ಡಿ ತಿಳಿಸಿದ್ದಾರೆ.