ಆಕೆ ತೀವ್ರವಾದ ನಿರ್ಜಲೀಕರಣ ಮತ್ತು ಅಪೌಷ್ಟಿಕತೆಯಿಂದ ಬಳಲುತ್ತಿದ್ದಳು ಎಂದು ವೈದ್ಯರು ತಿಳಿಸಿದ್ದಾರೆ. 'ಬಾಲಕಿಗೆ ಕೊರೊನಾ ವೈರಸ್ ಸೋಂಕು ಪರೀಕ್ಷೆ ನಡೆಸಿದ್ದು, ಸೋಂಕು ತಗುಲಿಲ್ಲ.ಆಕೆಯ ದೇಹದಲ್ಲಿ ಎಲೆಕ್ಟ್ರೋಲೈಟ್ಗಳ ಅಸಮತೋಲವಾಗಿರಬಹುದು' ಎಂದು ಜಿಲ್ಲಾ ಹಿರಿಯ ವೈದ್ಯಕೀಯ ಅಧಿಕಾರಿ ಬಿ.ಆರ್.ಪುಜಾರಿ ತಿಳಿಸಿದ್ದಾರೆ.