‘ಬೆಂಕಿಯು ಹೆಚ್ಚಿನ ಪ್ರಮಾಣದಲ್ಲಿ ವ್ಯಾಪಿಸಿಕೊಂಡಿದ್ದರಿಂದ ಸಾಕಷ್ಟು ಅವ್ಯವಸ್ಥೆ ಉಂಟಾಯಿತು. ಆಸ್ಪತ್ರೆಯ ಸಿಬ್ಬಂದಿ ನನ್ನ ಕುಟುಂಬದ ಸದಸ್ಯರನ್ನು ವಾರ್ಡಿನಿಂದ ಹೊರಗೆ ಕರೆದೊಯ್ದರು. ಬಳಿಕ ಅವರನ್ನು ನಾವು ಬೇರೆ ಆಸ್ಪತ್ರೆಗೆ ದಾಖಲಿಸಿದೆವು. ಘಟನೆಯಲ್ಲಿ ಕೋವಿಡ್ ಪೀಡಿತರಾಗಿದ್ದ ನನ್ನ ಇಬ್ಬರು ಸಂಬಂಧಿಕರು ಪಾರಾಗಿದ್ದಾರೆ’ ಎಂದು ಪಾರ್ಥ್ ಗಾಂಧಿ ಎನ್ನುವವರು ತಿಳಿಸಿದರು.