’ಘಟನೆ ಸಂಬಂಧ ಈವರೆಗೆ 19 ಜನರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇನ್ನೂ ಕೆಲವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಮತ್ತಷ್ಟು ಜನರ ಬಂಧನ ಸಾಧ್ಯತೆ ಇದೆ. ಪ್ರಸ್ತುತ ಮಾನಂತವಾಡಿ ಡಿವೈಎಸ್ಪಿ ಪ್ರಕರಣದ ತನಿಖೆ ನಡೆಸುತ್ತಿದ್ದು, ಸದ್ಯದಲ್ಲೇಎಡಿಜಿಪಿ ನೇತೃತ್ವದ ವಿಶೇಷ ತನಿಖಾ ತಂಡಕ್ಕೆ ಪ್ರಕರಣ ಹಸ್ತಾಂತರಿಸಲಾಗುವುದು‘ ಎಂದು ಪೊಲೀಸರುತಿಳಿಸಿದರು.