‘ಇಂದಿರಾಗಾಂಧಿ ಹತ್ಯೆಯಾದ ಮರು ದಿನ, ಆಜಾದ್ ಮಾರುಕಟ್ಟೆಯಲ್ಲಿ ನೆರೆದಿದ್ದ ಜನಸಮೂಹವನ್ನು ಟೈಟ್ಲರ್ ಪ್ರಚೋದಿಸಿದ್ದರಿಂದಲೇ; ಉದ್ರಿಕ್ತಗೊಂಡ ಜನರ ಗುಂಪು ಪುಲ್ ಬಂಗಾಶ್ ಪ್ರದೇಶದಲ್ಲಿನ ಗುರುದ್ವಾರಕ್ಕೆ ಬೆಂಕಿ ಹಚ್ಚಿತು. ಠಾಕೂರ್ ಸಿಂಗ್, ಬಾದಲ್ ಸಿಂಗ್, ಗುರುಚರಣ್ ಸಿಂಗ್ ಹತ್ಯೆಗೂ ಕಾರಣವಾಯಿತು’ ಎಂದು ಸಿಬಿಐ, ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿರುವ ಚಾರ್ಜ್ಶೀಟ್ನಲ್ಲಿ ತಿಳಿಸಿದೆ.