ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಚಾರಣಾಧೀನ ಕೈದಿಗಳಿಬ್ಬರು ಜೈಲಿನಲ್ಲಿ ಒಟ್ಟಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ

ಪಂಜಾಬ್‌ನ ಹೋಶಿಯಾರ್‌ಪುರ ಕೇಂದ್ರ ಕಾರಾಗೃಹದಲ್ಲಿ ಘಟನೆ.
Published 22 ಡಿಸೆಂಬರ್ 2023, 9:23 IST
Last Updated 22 ಡಿಸೆಂಬರ್ 2023, 9:23 IST
ಅಕ್ಷರ ಗಾತ್ರ

ಹೊಶೈಪುರ, (ಪಂಜಾಬ್): ವಿಚಾರಣಾಧೀನ ಕೈದಿಗಳಿಬ್ಬರು ಜೈಲಿನ ಶೌಚಾಲಯದೊಳಗೆ ಒಟ್ಟಿಗೆ ನೇಣು ಹಾಕಿಕೊಂಡು ಮೃತಪಟ್ಟಿರುವ ಘಟನೆ ಪಂಜಾಬ್‌ನ ಹೋಶಿಯಾರ್‌ಪುರ ಜಿಲ್ಲೆಯ ಹೋಶಿಯಾರ್‌ಪುರ ಕೇಂದ್ರ ಕಾರಾಗೃಹದಲ್ಲಿ ಶುಕ್ರವಾರ ನಡೆದಿದೆ.

ಮೃತರನ್ನು ಉತ್ತರ ಪ್ರದೇಶದ ಟಿಟು (22) ಹಾಗೂ ಪಂಜಾಬ್‌ನ ಹೋಶಿಯಾರ್‌ಪುರ ಓಂಕಾರ್ ಚಾಂದ್ (42) ಎಂದು ಗುರುತಿಸಲಾಗಿದೆ.

ಟಿಟು ಫೊಕ್ಸೊ ಪ್ರಕರಣದಡಿ, ಓಂಕಾರ್ ಡ್ರಗ್ಸ್ ಪ್ರಕರಣದಡಿ ವಿಚಾರಣೆ ಎದುರಿಸುತ್ತಿದ್ದರು.

ಒಟ್ಟಿಗೆ ಏಕೆ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡರು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಜೈಲು ಅಧೀಕ್ಷಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT