ಕಾಶ್ಮೀರಿ ಪಂಡಿತರನ್ನು ಗುಂಡಿಕ್ಕಿ ಹತ್ಯೆಗೈದು ಒಂದು ದಿನದಲ್ಲೇ ಈ ದಾಳಿ ನಡೆದಿದೆ. ಮೊನೀಶ್ ಕುಮಾರ್ ಮತ್ತು ರಾಮ್ ಸಾಗರ್ ಮೃತ ದುರ್ದೈವಿಗಳು. ಹ್ಯಾಂಡ್ಮೇಡ್ ಗ್ರೆನೇಡ್ ದಾಳಿಯಿಂದ ಇಬ್ಬರು ಗಾಯಗೊಂಡಿದ್ದರು. ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ ಎಂದು ಕಾಶ್ಮೀರ ವಲಯದ ಪೊಲೀಸರು ಟ್ವೀಟ್ನಲ್ಲಿ ತಿಳಿಸಿದ್ದಾರೆ.