<p><strong>ಮುಜಫ್ಫರ್ನಗರ(ಉತ್ತರ ಪ್ರದೇಶ): </strong>ಮುಜಫ್ಫರ್ನಗರದಲ್ಲಿ 2013ರಲ್ಲಿ ನಡೆದ ಗಲಭೆ ಸೇರಿದಂತೆ, ಎಂಟು ವರ್ಷ ಗಳಿಂದ ನಡೆದಿರುವ ದರೋಡೆ, ಕೊಲೆಯಂತಹ 97 ಪ್ರಕರಣಗಳಲ್ಲಿ 1,117 ಆರೋಪಿಗಳನ್ನು ಸಾಕ್ಷ್ಯಾಧಾರ ಕೊರತೆಯ ಕಾರಣ ಖುಲಾಸೆಗೊಳಿಸಲಾಗಿದೆ.</p>.<p>ಜಿಲ್ಲೆಯ ಕಾವಲ್ಹಳ್ಳಿಯಲ್ಲಿ ಸಚಿನ್ ಮತ್ತು ಗೌರವ್ ಎಂಬ ಇಬ್ಬರು ಯುವಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿಗೆ ಶಿಕ್ಷೆ ವಿಧಿಸಲಾಗಿದೆ.</p>.<p>2013ರ ಆಗಸ್ಟ್ 27ರಂದು ನಡೆದ ಶಹನವಾಜ್ ಎಂಬುವವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಲಾಗಿತ್ತು. ಈ ಪ್ರಕರಣ ಜಿಲ್ಲೆಯಲ್ಲಿ ಗಲಭೆ ಸೃಷ್ಟಿಗೆ ಕಾರಣವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಗಲಭೆ ಪ್ರಕರಣದ ತನಿಖೆ ನಡೆಸಲು ಸರ್ಕಾರ ವಿಶೇಷ ತನಿಖಾ ತಂಡ(ಎಸ್ಐಟಿ) ರಚಿಸಿತ್ತು.</p>.<p>ಎಸ್ಐಟಿ ಅಧಿಕಾರಿಗಳ ಪ್ರಕಾರ, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 1480 ಮಂದಿ ವಿರುದ್ಧ 510 ಪ್ರಕರಣಗಳನ್ನು ದಾಖಲಿಸಲಾಗಿತ್ತು. 175 ಪ್ರಕರಣಗಳಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.</p>.<p><a href="https://www.prajavani.net/karnataka-news/bjp-lead-in-karnataka-local-body-election-result-864617.html" itemprop="url">ಸ್ಥಳೀಯ ಸಂಸ್ಥೆಗಳ ಫಲಿತಾಂಶ: ಬಿಜೆಪಿಗೆ ಅಲ್ಪತೃಪ್ತಿ, ಕಾಂಗ್ರೆಸ್ಗೆ ಹಿನ್ನಡೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಜಫ್ಫರ್ನಗರ(ಉತ್ತರ ಪ್ರದೇಶ): </strong>ಮುಜಫ್ಫರ್ನಗರದಲ್ಲಿ 2013ರಲ್ಲಿ ನಡೆದ ಗಲಭೆ ಸೇರಿದಂತೆ, ಎಂಟು ವರ್ಷ ಗಳಿಂದ ನಡೆದಿರುವ ದರೋಡೆ, ಕೊಲೆಯಂತಹ 97 ಪ್ರಕರಣಗಳಲ್ಲಿ 1,117 ಆರೋಪಿಗಳನ್ನು ಸಾಕ್ಷ್ಯಾಧಾರ ಕೊರತೆಯ ಕಾರಣ ಖುಲಾಸೆಗೊಳಿಸಲಾಗಿದೆ.</p>.<p>ಜಿಲ್ಲೆಯ ಕಾವಲ್ಹಳ್ಳಿಯಲ್ಲಿ ಸಚಿನ್ ಮತ್ತು ಗೌರವ್ ಎಂಬ ಇಬ್ಬರು ಯುವಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿಗೆ ಶಿಕ್ಷೆ ವಿಧಿಸಲಾಗಿದೆ.</p>.<p>2013ರ ಆಗಸ್ಟ್ 27ರಂದು ನಡೆದ ಶಹನವಾಜ್ ಎಂಬುವವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಲಾಗಿತ್ತು. ಈ ಪ್ರಕರಣ ಜಿಲ್ಲೆಯಲ್ಲಿ ಗಲಭೆ ಸೃಷ್ಟಿಗೆ ಕಾರಣವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಗಲಭೆ ಪ್ರಕರಣದ ತನಿಖೆ ನಡೆಸಲು ಸರ್ಕಾರ ವಿಶೇಷ ತನಿಖಾ ತಂಡ(ಎಸ್ಐಟಿ) ರಚಿಸಿತ್ತು.</p>.<p>ಎಸ್ಐಟಿ ಅಧಿಕಾರಿಗಳ ಪ್ರಕಾರ, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 1480 ಮಂದಿ ವಿರುದ್ಧ 510 ಪ್ರಕರಣಗಳನ್ನು ದಾಖಲಿಸಲಾಗಿತ್ತು. 175 ಪ್ರಕರಣಗಳಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.</p>.<p><a href="https://www.prajavani.net/karnataka-news/bjp-lead-in-karnataka-local-body-election-result-864617.html" itemprop="url">ಸ್ಥಳೀಯ ಸಂಸ್ಥೆಗಳ ಫಲಿತಾಂಶ: ಬಿಜೆಪಿಗೆ ಅಲ್ಪತೃಪ್ತಿ, ಕಾಂಗ್ರೆಸ್ಗೆ ಹಿನ್ನಡೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>