ಈ ಬಗ್ಗೆ ಮಾತನಾಡಿರುವ ಸ್ವಾಮಿ, ಚಳುವಳಿಯನ್ನು ಮುನ್ನಡೆಸಿದ್ದವಿಎಚ್ಪಿಗೆ ಈದಿನವನ್ನು ಸಂಭ್ರಮಿಸುವ ಹಕ್ಕು ಇದೆ. ಬಾಬ್ರಿ ಮಸೀದಿ ಇದ್ದ ಜಾಗದಲ್ಲಿ ರಾಮನ ದೇವಾಲಯವಿತ್ತು. ಅದು ರಾಮನ ಜನ್ಮಭೂಮಿ. ಮೊಘಲ್ ದೊರೆ ಬಾಬರ್ ದೇಶಕ್ಕೆ ಬಂದ ಬಳಿಕ ಆತನ ಸೈನಿಕರು ದೇವಾಲಯವನ್ನು ನಾಶಪಡಿಸಿ, ಅದರ ಮೇಲೆ ಮಸೀದಿಯನ್ನು ನಿರ್ಮಿಸಿದರು.