<p><strong>ಕೋಲ್ಕತ್ತ</strong>: ಕೋಲ್ಕತ್ತದ ಮನೆಯೊಂದರಲ್ಲಿ ಇಬ್ಬರು ಮಹಿಳೆಯರು ಹಾಗೂ ಬಾಲಕಿಯ ಮೃತದೇಹ ಪತ್ತೆಯಾಗಿವೆ. ಅದೇ ಕುಟುಂಬದ ಇತರೆ ಮೂವರು ಸದಸ್ಯರು ಅಘಫಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.</p><p>ಇಲ್ಲಿನ ತಂಗ್ರಾ ಪ್ರದೇಶದಲ್ಲಿರುವ ಕಟ್ಟಡವೊಂದರಲ್ಲಿ ಇಬ್ಬರು ಮಹಿಳೆಯರು ಮತ್ತು ಓರ್ವ ಬಾಲಕಿಯ ಶವ ಪತ್ತೆಯಾಗಿದೆ. ಅದೇ ಕುಟುಂಬದ ಮೂವರು ಸದಸ್ಯರು ಪ್ರಯಾಣಿಸುತ್ತಿದ್ದ ಕಾರು ಮೆಟ್ರೊ ಕಂಬಕ್ಕೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.ಕುಂಭಮೇಳದ ಕುರಿತು ಆರೋಪ ಆಧಾರರಹಿತ: ಯೋಗಿ ಆದಿತ್ಯನಾಥ್.ಚಪ್ಪಲಿ ಹೊಲಿಗೆ ಕಲಿಸಿದ್ದ ರಾಮ್ಚೇತ್ ಕುಟುಂಬವನ್ನು ಮನೆಗೆ ಆಹ್ವಾನಿಸಿದ ರಾಹುಲ್. <p>ಪ್ರಾಥಮಿಕ ವರದಿ ಪ್ರಕಾರ, ಬಾಲಕಿ ಹಾಗೂ ಇಬ್ಬರು ಮಹಿಳೆಯರು ವಿಷ ಬೆರೆಸಿದ ಆಹಾರ ಪದಾರ್ಥವನ್ನು ಸೇವಿಸಿ ಮೃತಪಟ್ಟಿರಬಹುದು. ಈ ಮೂವರ ಸಾವು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುವುದನ್ನು ಖಚಿತಪಡಿಸಿಕೊಳ್ಳಲು ಮರಣೋತ್ತರ ಪರೀಕ್ಷೆಯ ನಂತರ ಬಹಿರಂಗಗೊಳ್ಳಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.ಆರೋಪಿಯನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಗುಂಪು ಹಲ್ಲೆ: ನಾಲ್ವರ ಬಂಧನ.ಚುನಾವಣೆ ಮುಗಿದಿದೆ, ಕಾನೂನು ಸುವ್ಯವಸ್ಥೆ ಮೇಲೆ ಗಮನ ಕೊಡಿ: ಬಿಜೆಪಿಗೆ ಸಿಸೋಡಿಯಾ. <p>'ನಮ್ಮ ಕುಟುಂಬ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿತ್ತು, ಹೀಗಾಗಿ ಕುಟುಂಬದ ಆರು ಮಂದಿ ಆತ್ಮಹತ್ಯೆಗೆ ಮಾಡಿಕೊಳ್ಳಲು ನಿರ್ಧರಿಸಿದ್ದೆವು ಎಂದು ಅಪಘಾತದಲ್ಲಿ ಗಾಯಗೊಂಡಿರುವ ಕುಟುಂಬ ಸದಸ್ಯನೊಬ್ಬ ಮಾಹಿತಿ ನೀಡಿದ್ದಾರೆ. ಆದರೆ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ' ಎಂದು ಪೊಲೀಸರು ತಿಳಿಸಿದ್ದಾರೆ.</p><p>ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಮೂವರನ್ನು ಚೇತರಿಸಿಕೊಂಡ ಬಳಿಕ ಮತ್ತೆ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.</p>.ಭವಿಷ್ಯದ ಚುನಾವಣಾ ಫಲಿತಾಂಶಗಳಿಗೆ ಉನ್ನತ ನಾಯಕರೇ ಹೊಣೆ: ಖರ್ಗೆ.ಮಣಿಪುರ | ನಿಷೇಧಿತ ಸಂಘಟನೆಗಳ ಐವರು ಉಗ್ರರ ಬಂಧನ; ಶಸ್ತ್ರಾಸ್ತ್ರ ವಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಕೋಲ್ಕತ್ತದ ಮನೆಯೊಂದರಲ್ಲಿ ಇಬ್ಬರು ಮಹಿಳೆಯರು ಹಾಗೂ ಬಾಲಕಿಯ ಮೃತದೇಹ ಪತ್ತೆಯಾಗಿವೆ. ಅದೇ ಕುಟುಂಬದ ಇತರೆ ಮೂವರು ಸದಸ್ಯರು ಅಘಫಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.</p><p>ಇಲ್ಲಿನ ತಂಗ್ರಾ ಪ್ರದೇಶದಲ್ಲಿರುವ ಕಟ್ಟಡವೊಂದರಲ್ಲಿ ಇಬ್ಬರು ಮಹಿಳೆಯರು ಮತ್ತು ಓರ್ವ ಬಾಲಕಿಯ ಶವ ಪತ್ತೆಯಾಗಿದೆ. ಅದೇ ಕುಟುಂಬದ ಮೂವರು ಸದಸ್ಯರು ಪ್ರಯಾಣಿಸುತ್ತಿದ್ದ ಕಾರು ಮೆಟ್ರೊ ಕಂಬಕ್ಕೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.ಕುಂಭಮೇಳದ ಕುರಿತು ಆರೋಪ ಆಧಾರರಹಿತ: ಯೋಗಿ ಆದಿತ್ಯನಾಥ್.ಚಪ್ಪಲಿ ಹೊಲಿಗೆ ಕಲಿಸಿದ್ದ ರಾಮ್ಚೇತ್ ಕುಟುಂಬವನ್ನು ಮನೆಗೆ ಆಹ್ವಾನಿಸಿದ ರಾಹುಲ್. <p>ಪ್ರಾಥಮಿಕ ವರದಿ ಪ್ರಕಾರ, ಬಾಲಕಿ ಹಾಗೂ ಇಬ್ಬರು ಮಹಿಳೆಯರು ವಿಷ ಬೆರೆಸಿದ ಆಹಾರ ಪದಾರ್ಥವನ್ನು ಸೇವಿಸಿ ಮೃತಪಟ್ಟಿರಬಹುದು. ಈ ಮೂವರ ಸಾವು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುವುದನ್ನು ಖಚಿತಪಡಿಸಿಕೊಳ್ಳಲು ಮರಣೋತ್ತರ ಪರೀಕ್ಷೆಯ ನಂತರ ಬಹಿರಂಗಗೊಳ್ಳಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.ಆರೋಪಿಯನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಗುಂಪು ಹಲ್ಲೆ: ನಾಲ್ವರ ಬಂಧನ.ಚುನಾವಣೆ ಮುಗಿದಿದೆ, ಕಾನೂನು ಸುವ್ಯವಸ್ಥೆ ಮೇಲೆ ಗಮನ ಕೊಡಿ: ಬಿಜೆಪಿಗೆ ಸಿಸೋಡಿಯಾ. <p>'ನಮ್ಮ ಕುಟುಂಬ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿತ್ತು, ಹೀಗಾಗಿ ಕುಟುಂಬದ ಆರು ಮಂದಿ ಆತ್ಮಹತ್ಯೆಗೆ ಮಾಡಿಕೊಳ್ಳಲು ನಿರ್ಧರಿಸಿದ್ದೆವು ಎಂದು ಅಪಘಾತದಲ್ಲಿ ಗಾಯಗೊಂಡಿರುವ ಕುಟುಂಬ ಸದಸ್ಯನೊಬ್ಬ ಮಾಹಿತಿ ನೀಡಿದ್ದಾರೆ. ಆದರೆ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ' ಎಂದು ಪೊಲೀಸರು ತಿಳಿಸಿದ್ದಾರೆ.</p><p>ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಮೂವರನ್ನು ಚೇತರಿಸಿಕೊಂಡ ಬಳಿಕ ಮತ್ತೆ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.</p>.ಭವಿಷ್ಯದ ಚುನಾವಣಾ ಫಲಿತಾಂಶಗಳಿಗೆ ಉನ್ನತ ನಾಯಕರೇ ಹೊಣೆ: ಖರ್ಗೆ.ಮಣಿಪುರ | ನಿಷೇಧಿತ ಸಂಘಟನೆಗಳ ಐವರು ಉಗ್ರರ ಬಂಧನ; ಶಸ್ತ್ರಾಸ್ತ್ರ ವಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>