<p><strong>ರಾಯಗಡ:</strong> ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಪೊಲಾತ್ಪುರ ಘಾಟ್ನಲ್ಲಿ ಶನಿವಾರ ಬಸ್ವೊಂದು ಕಮರಿಗೆ ಬಿದ್ದು 30 ಮಂದಿ ಮೃತಪಟ್ಟಿದ್ದಾರೆ.</p>.<p>43 ಪ್ರಯಾಣಿಕರಿದ್ದ ಬಸ್ ಘಾಟ್ನಲ್ಲಿನ ರಸ್ತೆಯಿಂದ ಕಮರಿಗೆ ಬಿದ್ದಿದೆ. ಬಸ್ ಬಿದ್ದ ರಭಸಕ್ಕೆ ನಜ್ಜುಗುಜ್ಜಾಗಿದೆ.</p>.<p>ಬಸ್ನಲ್ಲಿದ್ದ ಹಲವು ಮಂದಿಗೆ ಗಾಯಗಳಾಗಿವೆ. ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಬಂದಿದ್ದು, ರಕ್ಷಣಾ ಕಾರ್ಯಾಚರಣೆ ಕೈಗೊಂಡಿದೆ.</p>.<p>ಬಸ್ನಲ್ಲಿದ್ದವರು ದಾಮೊಲಿ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ. ಅವರು ಪ್ರವಾಸಕ್ಕೆ ತೆರಳಿದ್ದರು ಎಂದುವರದಿಯಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ರಾಯಗಡ:</strong> ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಪೊಲಾತ್ಪುರ ಘಾಟ್ನಲ್ಲಿ ಶನಿವಾರ ಬಸ್ವೊಂದು ಕಮರಿಗೆ ಬಿದ್ದು 30 ಮಂದಿ ಮೃತಪಟ್ಟಿದ್ದಾರೆ.</p>.<p>43 ಪ್ರಯಾಣಿಕರಿದ್ದ ಬಸ್ ಘಾಟ್ನಲ್ಲಿನ ರಸ್ತೆಯಿಂದ ಕಮರಿಗೆ ಬಿದ್ದಿದೆ. ಬಸ್ ಬಿದ್ದ ರಭಸಕ್ಕೆ ನಜ್ಜುಗುಜ್ಜಾಗಿದೆ.</p>.<p>ಬಸ್ನಲ್ಲಿದ್ದ ಹಲವು ಮಂದಿಗೆ ಗಾಯಗಳಾಗಿವೆ. ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಬಂದಿದ್ದು, ರಕ್ಷಣಾ ಕಾರ್ಯಾಚರಣೆ ಕೈಗೊಂಡಿದೆ.</p>.<p>ಬಸ್ನಲ್ಲಿದ್ದವರು ದಾಮೊಲಿ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ. ಅವರು ಪ್ರವಾಸಕ್ಕೆ ತೆರಳಿದ್ದರು ಎಂದುವರದಿಯಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>