ಪ್ರಶ್ನೋತ್ತರ ಕಲಾಪದ ಆರಂಭಕ್ಕೇ ವಿಪಕ್ಷಗಳ ಸದಸ್ಯರು ಸ್ಪೀಕರ್ ಎದುರಿನ ಜಾಗಕ್ಕೆ ಬಂದು ಪ್ರತಿಭಟನೆ ನಡೆಸಿದರು. ‘ಪ್ರಸಕ್ತ ಲೋಕಸಭೆಯ ಅವಧಿ ಮುಕ್ತಾಯ ಹಂತದಲ್ಲಿದ್ದು, ಸಾರ್ವಜನಿಕರ ಸಮಸ್ಯೆಗಳ ಚರ್ಚೆಗೆ ಸಹಕಾರಿಸಬೇಕು ಎಂದು ಮನವಿ ಮಾಡಿದ ಸ್ಪೀಕರ್ ಸುಮಿತ್ರಾ ಮಹಾಜನ್, ಕಲಾಪವನ್ನು ಶುಕ್ರವಾರಕ್ಕೆ ಮುಂದೂಡಿದರು.