ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಹರಿದು ನಾಲ್ವರು ಸಾವು

Last Updated 10 ಜೂನ್ 2019, 13:52 IST
ಅಕ್ಷರ ಗಾತ್ರ

ಇಟಾವಾ :ಉತ್ತರ ಪ್ರದೇಶದ ಬಲರಾಯಿ ರೈಲ್ವೆ ನಿಲ್ದಾಣದಲ್ಲಿರಾಜಧಾನಿ ಎಕ್ಸ್‌ಪ್ರೆಸ್‌ ರೈಲಿಗೆ ಸಿಲುಕಿ ನಾಲ್ವರು ಸೋಮವಾರ ಮೃತಪಟ್ಟಿದ್ದಾರೆ.

ಜೀತು(20), ಲಾಲ್‌ ಚಂದ್ರ(21), ಸುರೇಂದ್ರ (20), ಪಿಂಟು(18) ಮೃತಪಟ್ಟವರು.

ಇನ್ನೊಂದು ಪ್ಲ್ಯಾಟ್‌ಫಾರಂಗೆ ತೆರಳಲು ಹಳಿ ದಾಟುತ್ತಿದ್ದ ವೇಳೆ ರೈಲು ಇವರ ಮೇಲೆ ಹರಿದು ಈ ಅವಘಡ ಸಂಭವಿಸಿದೆ.

ಘಟನೆಗೆ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಮೃತರ ಕುಟುಂಬದವರಿಗೆ ನೆರವು ನೀಡುವಂತೆ ಸ್ಥಳೀಯ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT