ತೆಲಂಗಾಣ ಚುನಾವಣೆ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾತನಾಡಿದ್ದಾರೆ
#WATCH | Hyderabad, Telangana: Karnataka Deputy CM DK Shivakumar says, "The people of Telangana have decided that there must be change, there must be change for progress, and development. He (Revanth Reddy) is the PCC president. He is the team leader. Our party will take the… pic.twitter.com/PGQn7W9YUk
ಪ್ರಧಾನಿ ಮೋದಿ ಅವರು ದೇಶದ ಪ್ರತಿಯೊಬ್ಬರ ಹೃದಯದಲ್ಲೂ ಇದ್ದಾರೆ ಎಂದು ಬಿಜೆಪಿ ಎಂಪಿ ಸಾದ್ವಿ ಪ್ರಗ್ಯಾ ಸಿಂಗ್ ಹೇಳಿದ್ದಾರೆ. ಚುನಾವಣಾ ಫಲಿತಾಂಶದ ಕುರಿತು ಅವರು ಹೇಳಿಕೆ ನೀಡಿದ್ದಾರೆ,
#ResultsWithHT | BJP MP Sadhvi #PragyaSinghThakur says, "PM Modi is in the hearts of the entire country. He is there in the hearts of the people of Madhya Pradesh, Chhattisgarh, and Rajasthan..."
ಜನ ಈ ಚುನಾವಣೆಯಲ್ಲಿ ಕಾಂಗ್ರೆಸ್ನ ಭೋಗಸ್ ಭರವಸೆಗಳನ್ನು ತಿರಸ್ಕರಿಸಿ ಪಾಠ ಕಲಿಸಿದ್ದಾರೆ ಎಂದು ಕೇಂದ್ರ ಸಚಿವರ ಪ್ರಲ್ಹಾದ ಜೋಶಿ ಹೇಳಿದ್ದಾರೆ.
09:5203 Dec 2023
ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಪ್ರಧಾನಿ ಮೋದಿ ಅವರು ಇಂದು ಸಂಜೆ ಭಾಷಣ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
09:5703 Dec 2023
ಸದ್ಯದ ಮಾಹಿತಿ ಪ್ರಕಾರ ತೆಲಂಗಾಣದಲ್ಲಿ ಕಾಂಗ್ರೆಸ್ 68 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡು ಅಧಿಕಾರದತ್ತ ದಾಪುಗಾಲು ಹಾಕುತ್ತಿದೆ. ಬಿಆರ್ಎಸ್ಗೆ ತೀವ್ರ ಮುಖಭಂಗವಾಗಿದ್ದು ಕೇವಲ 36 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
10:1903 Dec 2023
ರಾಜಸ್ಥಾನದಲ್ಲಿ ಸಿಎಂ ಅಭ್ಯರ್ಥಿ ಎಂದು ಬಿಂಬಿತವಾಗಿರುವ ವಸುಂಧರಾ ರಾಜೆ ಅವರು ಗೆಲುವು ಸಾಧಿಸಿದ್ದಾರೆ. ರಾಜಸ್ಥಾನದಲ್ಲಿ ಬಿಜೆಪಿ 113 ಸ್ಥಾನಗಳಲ್ಲಿ ಮುನ್ನಡೆ ಇದೆ.
10:1903 Dec 2023
‘ದೇಶದ ಜನ ಯಾರ ಪರ ಎಂಬುದಕ್ಕೆ ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಸಾಕ್ಷಿ’ ಎಂದು ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.
ನಾಲ್ಕು ರಾಜ್ಯಗಳ ಪೈಕಿ ಮೂರು ಕಡೆಗಳಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವ, ಭ್ರಷ್ಟಾಚಾರರಹಿತ ಆಡಳಿತ, ಅಭಿವೃದ್ಧಿ ಕೆಲಸಗಳು ಪ್ರಮುಖ ಕಾರಣ. ದೇಶದ ಸುರಕ್ಷತೆ ಗಮನದಲ್ಲಿ ಇಟ್ಟುಕೊಂಡು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳು ಮತ್ತೊಮ್ಮೆ ಬಿಜೆಪಿಯನ್ನು ಬೆಂಬಲಿಸಿದ್ದಾರೆ ಎಂದು ಭಾನುವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
10:1903 Dec 2023
ತೆಲಂಗಾಣದ ಸಿಎಂ ಅಭ್ಯರ್ಥಿ ಎಂದು ಬಿಂಬಿತವಾಗಿರುವ ರೇವಂತ್ ರೆಡ್ಡಿ ಅವರ ಮನೆ ಮುಂದೆ ಪೊಲೀಸ್ ಭದ್ರತೆ
10:2003 Dec 2023
People have chosen the positive commitment of the BJP and the effective leadership of Prime Minister Shri @narendramodi ji. They are smart and have rejected the bogus promises of Congress. We are confident that we will form a stable and successful government.#ElectionResults… pic.twitter.com/H0j0YyZUH5
ಜನ ಈ ಚುನಾವಣೆಯಲ್ಲಿ ಕಾಂಗ್ರೆಸ್ನ ಭೋಗಸ್ ಭರವಸೆಗಳನ್ನು ತಿರಸ್ಕರಿಸಿ ಪಾಠ ಕಲಿಸಿದ್ದಾರೆ ಎಂದು ಕೇಂದ್ರ ಸಚಿವರ ಪ್ರಲ್ಹಾದ ಜೋಶಿ ಹೇಳಿದ್ದಾರೆ.
10:3403 Dec 2023
ತೆಲಂಗಾಣ ಚುನಾವಣಾ ಫಲಿತಾಂಶದ ಕುರಿತು ಕೆ.ಟಿ. ರಾಮಾರಾವ್ ಪ್ರತಿಕ್ರಿಯೆ ನೀಡಿದ್ದು, ‘ತೆಲಂಗಾಣದಲ್ಲಿ ಸತತ ಎರಡು ಬಾರಿ ಸರ್ಕಾರ ನಡೆಸಲು ಬಿಆರ್ಎಸ್ಗೆ ಅಧಿಕಾರ ನೀಡಿದ್ದಕ್ಕಾಗಿ ರಾಜ್ಯದ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇನೆ. ಇಂದು ಪ್ರಕಟಗೊಂಡ ಫಲಿತಾಂಶದ ಬಗ್ಗೆ ಬೇಸರವಾಗಿಲ್ಲ. ಆದರೆ, ಮುಂದಿನ ದಿನಗಳಲ್ಲಿ ಎಚ್ಚರಿಕೆ ಹೆಜ್ಜೆ ಇಡುವ ಮೂಲಕ ರಾಜ್ಯದಲ್ಲಿ ಮತ್ತೆ ಪುಟಿದೇಳುತ್ತೇವೆ. ಜನಾದೇಶ ಪಡೆದ ಕಾಂಗ್ರೆಸ್ಗೆ ಅಭಿನಂದನೆ ಸಲ್ಲಿಸುತ್ತೇನೆ’ ಎಂದು ತಿಳಿಸಿದ್ದಾರೆ.
Grateful to the people of Telangana for giving @BRSparty two consecutive terms of Government 🙏
Not saddened over the result today, but surely disappointed as it was not in expected lines for us. But we will take this in our stride as a learning and will bounce back…