‘ಸಂಘರ್ಷ ತೀವ್ರಗೊಂಡ ಬಳಿಕ ಕಳೆದ ಎರಡು ತಿಂಗಳಲ್ಲಿ ಮ್ಯಾನ್ಮಾರ್ನ 416 ಸೈನಿಕರು ಗಡಿ ದಾಟಿ ಭಾರತಕ್ಕೆ ಬಂದಿದ್ದರು. ಕೆಲವು ಪ್ರಜೆಗಳು ಆಶ್ರಯ ಅರಸಿ ಮಿಜೋರಾಂ ಮತ್ತು ಮಣಿಪುರ ಪ್ರವೇಶಿಸಿದ್ದಾರೆ. ಅಲ್ಲಿನ ಕೆಲವು ಬಂಡುಕೋರ ಗುಂಪುಗಳು ಮಣಿಪುರಕ್ಕೆ ನುಸುಳಲು ಪ್ರಯತ್ನಿಸುತ್ತಿವೆ’ ಎಂದು ಪಾಂಡೆ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.