<p><strong>ನವದೆಹಲಿ: </strong>ವಿಶ್ವವಿದ್ಯಾಲಯ ಧನ ಸಹಾಯ ಆಯೋಗದ (ಯುಜಿಸಿ) ಅಧ್ಯಕ್ಷರಾಗಿ ಧೀರೇಂದ್ರ ಪಾಲ್ ಸಿಂಗ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.</p>.<p>ಅಧಿಕಾರ ವಹಿಸಿಕೊಂಡ ನಂತರ ಅವರು ಯುಜಿಸಿಯ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯೊಂದಿಗೆ ಸಭೆ ನಡೆಸಿದರು.</p>.<p>ಯುಜಿಸಿಯಲ್ಲಿ ಪಾರದರ್ಶಕ, ಪರಿಣಾಮಕಾರಿ ಮತ್ತು ದಕ್ಷತೆಯ ಶ್ರಮ ಸಂಸ್ಕೃತಿಗೆ ಅವರು ಕರೆ ನೀಡಿದರು.</p>.<p>ಸ್ವಯಂ ನಿಯಂತ್ರಣ, ಶಿಸ್ತು ಮತ್ತು ಮೌಲ್ಯ ಆಧರಿತ ಉದ್ದೇಶಕ್ಕೆ ಹೆಚ್ಚು ಒತ್ತು ನೀಡುವಂತೆಯೂ ಸಲಹೆ ನೀಡಿದರು ಎಂದು ಯುಜಿಸಿ ಹೇಳಿಕೆಯಲ್ಲಿ ತಿಳಿಸಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ವಿಶ್ವವಿದ್ಯಾಲಯ ಧನ ಸಹಾಯ ಆಯೋಗದ (ಯುಜಿಸಿ) ಅಧ್ಯಕ್ಷರಾಗಿ ಧೀರೇಂದ್ರ ಪಾಲ್ ಸಿಂಗ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.</p>.<p>ಅಧಿಕಾರ ವಹಿಸಿಕೊಂಡ ನಂತರ ಅವರು ಯುಜಿಸಿಯ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯೊಂದಿಗೆ ಸಭೆ ನಡೆಸಿದರು.</p>.<p>ಯುಜಿಸಿಯಲ್ಲಿ ಪಾರದರ್ಶಕ, ಪರಿಣಾಮಕಾರಿ ಮತ್ತು ದಕ್ಷತೆಯ ಶ್ರಮ ಸಂಸ್ಕೃತಿಗೆ ಅವರು ಕರೆ ನೀಡಿದರು.</p>.<p>ಸ್ವಯಂ ನಿಯಂತ್ರಣ, ಶಿಸ್ತು ಮತ್ತು ಮೌಲ್ಯ ಆಧರಿತ ಉದ್ದೇಶಕ್ಕೆ ಹೆಚ್ಚು ಒತ್ತು ನೀಡುವಂತೆಯೂ ಸಲಹೆ ನೀಡಿದರು ಎಂದು ಯುಜಿಸಿ ಹೇಳಿಕೆಯಲ್ಲಿ ತಿಳಿಸಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>