<p><strong>ಲಖನೌ: </strong>ಕವಿ ಅನ್ವರ್ ಜಲಾಲಪುರಿ (70) ಅವರು ಮಂಗಳವಾರ ನಿಧನರಾಗಿದ್ದಾರೆ. ಭಗವದ್ಗೀತೆ ಹಾಗೂ ರವೀಂದ್ರನಾಥ ಠಾಗೋರ್ ಅವರ ಗೀತಾಂಜಲಿಯನ್ನು ಇವರು ಉರ್ದುಗೆ ಅನುವಾದ ಮಾಡಿದ್ದರು.</p>.<p>ಬುಧವಾರ ಅವರ ಹುಟ್ಟೂರು ಜಲಾಲ್ಪುರದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.</p>.<p>‘ಅಕ್ಬರ್ ದಿ ಗ್ರೇಟ್’ ಟಿವಿ ಧಾರಾವಾಹಿಗೆ ಅವರು ಸಂಭಾಷಣೆ ಬರೆದಿದ್ದರು. ಅವರಿಗೆ ಪತ್ನಿ, ಮೂವರು ಪುತ್ರರು ಇದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಲಖನೌ: </strong>ಕವಿ ಅನ್ವರ್ ಜಲಾಲಪುರಿ (70) ಅವರು ಮಂಗಳವಾರ ನಿಧನರಾಗಿದ್ದಾರೆ. ಭಗವದ್ಗೀತೆ ಹಾಗೂ ರವೀಂದ್ರನಾಥ ಠಾಗೋರ್ ಅವರ ಗೀತಾಂಜಲಿಯನ್ನು ಇವರು ಉರ್ದುಗೆ ಅನುವಾದ ಮಾಡಿದ್ದರು.</p>.<p>ಬುಧವಾರ ಅವರ ಹುಟ್ಟೂರು ಜಲಾಲ್ಪುರದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.</p>.<p>‘ಅಕ್ಬರ್ ದಿ ಗ್ರೇಟ್’ ಟಿವಿ ಧಾರಾವಾಹಿಗೆ ಅವರು ಸಂಭಾಷಣೆ ಬರೆದಿದ್ದರು. ಅವರಿಗೆ ಪತ್ನಿ, ಮೂವರು ಪುತ್ರರು ಇದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>