‘ಎಷ್ಟು ಮದರಸಾಗಳು ಸಮಾಜಕ್ಕೆ ಎಂಜಿನಿಯರ್ಗಳು, ವೈದ್ಯರು ಹಾಗೂ ಐಎಎಸ್ ಅಧಿಕಾರಿಗಳನ್ನು ನೀಡಿವೆ? ಆದರೆ, ಕೆಲವು ಮದರಸಾಗಳು ಉಗ್ರರ
ನ್ನಂತೂ ನೀಡಿವೆ’ ಎಂದು ರಿಜ್ವಿ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದರು ಎನ್ನಲಾಗಿದೆ.