‘ನಮ್ಮ ಗಡಿಯಲ್ಲಿ ಇಂದು ರಕ್ತದೊಕುಳಿ ನಡೆಯುತ್ತಿದೆ. ಪ್ರಧಾನಿಯವರು ದೇಶದಲ್ಲಿ ಅಭಿವೃದ್ಧಿಯ ಪರ್ವ ಆರಂಭವಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ, ಅವರ ಹೇಳಿಕೆಗೆ ವಿರುದ್ಧವಾದ ವಿದ್ಯಮಾನಗಳು ನಮ್ಮ ರಾಜ್ಯದಲ್ಲಿ ನಡೆಯುತ್ತಿವೆ. ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ಮಾಡಿ’ ಎಂದು ಅವರು ಪ್ರಧಾನಿ ಮತ್ತು ಪಾಕಿಸ್ತಾನದ ಆಡಳಿತಗಾರರಿಗೆ ಮನವಿ ಮಾಡಿದರು.