<p><strong>ಶ್ರೀನಗರ:</strong> ಕೇಂದ್ರಾಡಳಿತ ಪ್ರದೇಶ ಲಡಾಖ್ನಲ್ಲಿ ಸೋಮವಾರ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.5ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪ ಕೇಂದ್ರ (ಎನ್ಸಿಎಸ್) ತಿಳಿಸಿದೆ.</p><p>ಘಟನೆಯಲ್ಲಿ ಈವರೆಗೆ ಆಸ್ತಿಪಾಸ್ತಿ ಹಾನಿ ಸೇರಿದಂತೆ ಯಾವುದೇ ಸಾವು–ನೋವು ವರದಿಯಾಗಿಲ್ಲ. ಇಂದು ಮಧ್ಯಾಹ್ನ 3.48ಕ್ಕೆ ಭೂಕಂಪ ಸಂಭವಿಸಿದೆ. ಕಾರ್ಗಿಲ್ ಕೇಂದ್ರಬಿಂದು ಆಗಿತ್ತು. </p><p>ಭೂಮಿಯ ಮೇಲ್ಮೈಯಿಂದ 10 ಕಿಮೀ ಆಳದಲ್ಲಿ ಭೂಮಿ ಕಂಪಿಸಿದೆ ಎಂದು ಎನ್ಸಿಎಸ್ ತಿಳಿಸಿದೆ.</p>.ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ ಲಘು ಭೂಕಂಪ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಕೇಂದ್ರಾಡಳಿತ ಪ್ರದೇಶ ಲಡಾಖ್ನಲ್ಲಿ ಸೋಮವಾರ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.5ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪ ಕೇಂದ್ರ (ಎನ್ಸಿಎಸ್) ತಿಳಿಸಿದೆ.</p><p>ಘಟನೆಯಲ್ಲಿ ಈವರೆಗೆ ಆಸ್ತಿಪಾಸ್ತಿ ಹಾನಿ ಸೇರಿದಂತೆ ಯಾವುದೇ ಸಾವು–ನೋವು ವರದಿಯಾಗಿಲ್ಲ. ಇಂದು ಮಧ್ಯಾಹ್ನ 3.48ಕ್ಕೆ ಭೂಕಂಪ ಸಂಭವಿಸಿದೆ. ಕಾರ್ಗಿಲ್ ಕೇಂದ್ರಬಿಂದು ಆಗಿತ್ತು. </p><p>ಭೂಮಿಯ ಮೇಲ್ಮೈಯಿಂದ 10 ಕಿಮೀ ಆಳದಲ್ಲಿ ಭೂಮಿ ಕಂಪಿಸಿದೆ ಎಂದು ಎನ್ಸಿಎಸ್ ತಿಳಿಸಿದೆ.</p>.ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ ಲಘು ಭೂಕಂಪ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>