ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಡಿಸಲಿಗೆ ಬೆಂಕಿ ತಗುಲಿ ಇಬ್ಬರು ಮಕ್ಕಳು ಸೇರಿ ಆರು ಮಂದಿ ಸಜೀವ ದಹನ

Last Updated 17 ಡಿಸೆಂಬರ್ 2022, 10:37 IST
ಅಕ್ಷರ ಗಾತ್ರ

ಕರೀಂನಗರ, ತೆಲಂಗಾಣ: ಮಂಚೇರಿಯಲ್‌ ಜಿಲ್ಲೆಯ ವೆಂಕಟಾಪುರ ಗ್ರಾಮದ ಚಿಕ್ಕ ಹೆಂಚಿನ ಮನೆಯೊಂದಕ್ಕೆ ಶನಿವಾರ ಬೆಳಗಿನ ಜಾವ ಬೆಂಕಿ ಹೊತ್ತಿಕೊಂಡ ಪರಿಣಾಮ ಮನೆಯಲ್ಲಿ ಮಲಗಿದ್ದ ಇಬ್ಬರು ಮಕ್ಕಳು ಸೇರಿ ಆರು ಮಂದಿ ಸಜೀವ ದಹನಗೊಂಡಿದ್ದಾರೆ.

ಮೃತರಲ್ಲಿ ಒಬ್ಬರನ್ನು ಗ್ರಾಮ ಕಂದಾಯ ಸಹಾಯಕ ಮಾಸು ಶಿವಯ್ಯ(50) ಎಂದು ಗುರುತಿಸಲಾಗಿದೆ. ಅನುಮಾನಾಸ್ಪದವಾಗಿ ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ತನಿಖೆಯ ಬಳಿಕವೇ ನಿಖರ ಕಾರಣ ತಿಳಿದು ಬರಬೇಕಿದೆ ಎಂದು ಡಿಸಿಪಿ ಅಖಿಲ್‌ ಮಹಾಜನ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT