ಐಐಟಿ (ನವದೆಹಲಿ) ಮಾಜಿ ನಿರ್ದೇಶಕ ವಿ.ಎಸ್.ರಾಜು ಅವರ ನೇತೃತ್ವದ ಈ ಸಮಿತಿಯಲ್ಲಿ ಸಿಬಿಆರ್ಐ (ರೂರ್ಕಿ) ನಿರ್ದೇಶಕ ಎನ್.ಗೋಪಾಲ ಕೃಷ್ಣನ್, ಎನ್ಐಟಿ (ಸೂರತ್) ನಿರ್ದೇಶಕ ಎಸ್.ಆರ್.ಗಾಂಧಿ, ಐಐಟಿ (ಗುವಾಹಟಿ) ನಿರ್ದೇಶಕ ಟಿ.ಜಿ.ಸೀತಾರಾಮ್, ಐಐಟಿ (ನವದೆಹಲಿ) ಪ್ರಾಧ್ಯಾಪಕ ಬಿ.ಭಟ್ಟಾಚಾರ್ಯ, ಟಿಸಿಐ ಸಲಹೆಗಾರ ಎ.ಪಿ.ಮುಲ್ಲಾ, ಐಐಟಿಯ (ಮದ್ರಾಸ್) ಮನು ಸಂತಾನಂ ಹಾಗೂ ಐಐಟಿಯ (ಬಾಂಬೆ) ಪ್ರದೀಪ್ತ ಬ್ಯಾನರ್ಜಿ ಅವರು ಇದ್ದಾರೆ.