ಬುಧವಾರ, 4 ಮಾರ್ಚ್ 2026
×
ADVERTISEMENT

ರಾಹುಲ್‌ಗೆ ಆಘಾತ ತಂದ ‘ಇವಿಎಂ’ ಸಮೀಕ್ಷೆ: ಬಿಜೆಪಿ

Published : 2 ಜನವರಿ 2026, 16:19 IST
Last Updated : 2 ಜನವರಿ 2026, 16:19 IST
ADVERTISEMENT
ಫಾಲೋ ಮಾಡಿ
Comments
‘ಮತಕಳವು ಆರೋಪಕ್ಕೆ ವ್ಯತಿರಿಕ್ತ.....’ ಇವಿಎಂ ಮೂಲಕ ಮುಕ್ತ ಮತ್ತು ಸ್ವತಂತ್ರವಾಗಿ ಚುನಾವಣೆ ನಡೆಸಲು ಸಾಧ್ಯ ಎಂಬುದನ್ನು ರಾಜ್ಯದ ಬಹುತೇಕ ಜನರು ಒಪ್ಪಿಕೊಂಡಿದ್ದಾರೆ ಎಂಬುದನ್ನು ಕರ್ನಾಟಕ ಸರ್ಕಾರವೇ ಪ್ರಕಟಿಸಿರುವ ವರದಿ ಹೇಳುತ್ತದೆ. ಚುನಾವಣಾ ಆಯೋಗವು ಮತಕಳವಿಗೆ ನೆರವು ನೀಡುತ್ತಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಡುತ್ತಿರುವ ಆರೋಪವನ್ನು ಈ ಸಮೀಕ್ಷಾ ವರದಿ ನಿವಾಳಿಸಿ ಬಿಸಾಡುತ್ತದೆ.
-ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT