ತಮಿಳುನಾಡಿನ 500ಕ್ಕೂ ಹೆಚ್ಚು ಮರ ಕಳ್ಳಸಾಗಣೆದಾರರನ್ನು ಆಂಧ್ರ ಪೊಲೀಸರು ಕಾನೂನುಬಾಹಿರವಾಗಿ ವಶಕ್ಕೆ ಪಡೆದಿದ್ದಾರೆ. ಹಾಗಾಗಿ ತಪ್ಪಿತಸ್ಥ ಪೊಲೀಸರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆರೋಪಿಸಿ ಪಿ. ಪುಗಲೆಂತಿ ಎಂಬ ವಕೀಲರು ಮದ್ರಾಸ್ ಹೈಕೋರ್ಟ್ನಲ್ಲಿ ಬುಧವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.