<p><strong>ಗೊಂಡಾ:</strong> ಬಿಜೆಪಿ ಶಾಸಕನ ಸೋದರಳಿಯನ ಕಾರು ಹರಿದು 4 ವರ್ಷದ ಮಗು ಸಾವಿಗೀಡಾದ ಘಟನೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಬಿಜೆಪಿ ಶಾಸಕ ಬವನ್ ಸಿಂಗ್ ಅವರ ಸೋದರಳಿಯ, ಭಾನುವಾರ ದಯರಾಮ್ ಪರ್ವದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಎಸ್ಯುವಿ ಕಾರಿನಲ್ಲಿ ಆಗಮಿಸಿದ್ದರು ಎಂದು ಕತ್ರಾ ಪೊಲೀಸ್ ಠಾಣಾಧಿಕಾರಿ ರಾಜೇಶ್ ಕುಮಾರ್ ಸಿಂಗ್ ಹೇಳಿದ್ದಾರೆ.</p>.ಉತ್ತರ ಪ್ರದೇಶ | ಕಳ್ಳಸಾಗಣೆ ಮಾಡುತ್ತಿದ್ದ 405 ಅಪರೂಪದ ಆಮೆಗಳು ವಶ: ಇಬ್ಬರ ಬಂಧನ.<p>ರಾಜೇಶ್ ಕುಮಾರ್ ಯಾದವ್ ಎಂಬವರ ನಾಲ್ಕು ವರ್ಷದ ಮಗಳು ಸ್ಥಳೀಯ ನಲ್ಲಿಯೊಂದರಿಂದ ನೀರು ತುಂಬಿಸಿಕೊಂಡು ಮನೆಗೆ ಮರಳುತ್ತಿದ್ದಳು. ರಿವರ್ಸ್ ತೆಗೆಯುವ ವೇಳೆ ಕಾರು ಮಗುವಿನ ಮೇಲೆ ಹರಿದಿದೆ. ಸ್ಥಳದಲ್ಲೇ ಆಕೆ ಮೃತಪಟ್ಟಿದ್ದಾಳೆ.</p><p>ಯಾದವ್ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ನಿಯಮಾನುಸಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.</p> .ಉತ್ತರ ಪ್ರದೇಶ | ಮಹಾ ಕುಂಭಮೇಳದಲ್ಲಿ ಭಾಗವಹಿಸದ ಜನರ ಮನೆ ಬಾಗಿಲಿಗೆ 'ಸಂಗಮ ಜಲ' .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೊಂಡಾ:</strong> ಬಿಜೆಪಿ ಶಾಸಕನ ಸೋದರಳಿಯನ ಕಾರು ಹರಿದು 4 ವರ್ಷದ ಮಗು ಸಾವಿಗೀಡಾದ ಘಟನೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಬಿಜೆಪಿ ಶಾಸಕ ಬವನ್ ಸಿಂಗ್ ಅವರ ಸೋದರಳಿಯ, ಭಾನುವಾರ ದಯರಾಮ್ ಪರ್ವದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಎಸ್ಯುವಿ ಕಾರಿನಲ್ಲಿ ಆಗಮಿಸಿದ್ದರು ಎಂದು ಕತ್ರಾ ಪೊಲೀಸ್ ಠಾಣಾಧಿಕಾರಿ ರಾಜೇಶ್ ಕುಮಾರ್ ಸಿಂಗ್ ಹೇಳಿದ್ದಾರೆ.</p>.ಉತ್ತರ ಪ್ರದೇಶ | ಕಳ್ಳಸಾಗಣೆ ಮಾಡುತ್ತಿದ್ದ 405 ಅಪರೂಪದ ಆಮೆಗಳು ವಶ: ಇಬ್ಬರ ಬಂಧನ.<p>ರಾಜೇಶ್ ಕುಮಾರ್ ಯಾದವ್ ಎಂಬವರ ನಾಲ್ಕು ವರ್ಷದ ಮಗಳು ಸ್ಥಳೀಯ ನಲ್ಲಿಯೊಂದರಿಂದ ನೀರು ತುಂಬಿಸಿಕೊಂಡು ಮನೆಗೆ ಮರಳುತ್ತಿದ್ದಳು. ರಿವರ್ಸ್ ತೆಗೆಯುವ ವೇಳೆ ಕಾರು ಮಗುವಿನ ಮೇಲೆ ಹರಿದಿದೆ. ಸ್ಥಳದಲ್ಲೇ ಆಕೆ ಮೃತಪಟ್ಟಿದ್ದಾಳೆ.</p><p>ಯಾದವ್ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ನಿಯಮಾನುಸಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.</p> .ಉತ್ತರ ಪ್ರದೇಶ | ಮಹಾ ಕುಂಭಮೇಳದಲ್ಲಿ ಭಾಗವಹಿಸದ ಜನರ ಮನೆ ಬಾಗಿಲಿಗೆ 'ಸಂಗಮ ಜಲ' .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>