ತ್ರಿಪುರಾ ಹೈಕೋರ್ಟ್ ಈ ಹಿಂದೆ ದಂಪತಿಗೆ ವಿಚ್ಛೇದನ ನೀಡಿ ಆದೇಶಿಸಿತ್ತು. ಆದರೆ, ಇದನ್ನು ಪ್ರಶ್ನಿಸಿ ಪತ್ನಿ ಸುಪ್ರೀಂ ಕೋರ್ಟ್ನ ಮೆಟ್ಟಿಲೇರಿದ್ದರು. ಈಗ, ‘ಪರಸ್ಪರ ಚರ್ಚಿಸಿ ಜೀವನಾಂಶ ಕುರಿತು ತೀರ್ಮಾನಕ್ಕೆ ಬನ್ನಿ’ ಎಂದು ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಡಿಸೆಂಬರ್ ತಿಂಗಳಲ್ಲಿ ನಡೆಸಲಾಗುವುದು ಎಂದು ತಿಳಿಸಿದೆ.