‘ಪಕ್ಷದ ವತಿಯಿಂದ ಹಮ್ಮಿಕೊಂಡಿರುವ ಭಾರತ ಜೋಡೊ ನ್ಯಾಯ ಯಾತ್ರೆಯು, ಸ್ಥಾನಗಳ ಹಂಚಿಕೆ ಕುರಿತಾಗಿ ಮಿತ್ರ ಪಕ್ಷಗಳೊಂದಿಗೆ ನಡೆಸಬೇಕಾದ ಮಾತುಕತೆ ಮೇಲೆ ಪರಿಣಾಮ ಬೀರಿದೆ ಎಂಬ ಮಾತಿನಲ್ಲಿ ಹುರುಳಿಲ್ಲ. ಯಾತ್ರೆ ಜೊತೆಜೊತೆಗೆ, ಮಿತ್ರ ಪಕ್ಷಗಳೊಂದಿಗೆ ಈ ವಿಷಯವಾಗಿ ಮಾತುಕತೆಯೂ ನಡೆಯುತ್ತಿದೆ’ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದ್ದಾರೆ.