<p><strong>ಪಟಿಯಾಲ</strong>: ಅತ್ಯಾಚಾರ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಪಂಜಾಬ್ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾನ್ಮಾಜ್ರಾ ಆಸ್ಟ್ರೇಲಿಯಾಕ್ಕೆ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.</p><p>ಆಸ್ಟ್ರೇಲಿಯಾ ಮೂಲದ ಪಂಜಾಬಿ ವೆಬ್ ಚಾನೆಲ್ಗೆ ನೀಡಿದ ಸಂದರ್ಶನದಲ್ಲಿ ಪಠಾನ್ಮಾಜ್ರಾ ಕಾಣಿಸಿಕೊಂಡಿದ್ದು, ನಾನು 'ಜಾಮೀನು ಪಡೆದ ನಂತರವೇ ಮನೆಗೆ ಮರಳುತ್ತೇನೆ' ಎಂದು ಹೇಳಿದ್ದಾರೆ.</p><p>ಈ ವೇಳೆ ಎಲ್ಲಾ ಆರೋಪಗಳನ್ನು ನಿರಾಕರಿಸಿದ ಅವರು, ಈ ಪ್ರಕರಣವನ್ನು ‘ರಾಜಕೀಯ ಪಿತೂರಿ‘. ಪಂಜಾಬ್ನ ಜನರ ಪರವಾಗಿ ಮಾತನಾಡುವ ಧ್ವನಿಗಳನ್ನು ಅಡಗಿಸುವ ಪ್ರಯತ್ನದ ಭಾಗವಾಗಿದೆ ಎಂದಿದ್ದಾರೆ.</p>.ಪಶ್ಚಿಮ ಬಂಗಾಳ: ರೈಲ್ವೆ ಶೆಡ್ನಿಂದ ಮಗುವನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ .ಗೇಟ್ ಬಿದ್ದು ಕೈಗಾ ಅಣು ವಿದ್ಯುತ್ ಅಣುಸ್ಥಾವರದ ಸಿಐಎಸ್ಎಫ್ ಕಾನ್ಸ್ಟೆಬಲ್ ಸಾವು. <p>ಪಟಿಯಾಲ ಪೊಲೀಸರು ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕನ ವಿರುದ್ಧ ಲುಕ್ ಔಟ್ ನೋಟಿಸ್ ಹೊರಡಿಸಿದ್ದಾರೆ.</p><p>ಪಂಜಾಬ್ನ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾನ್ಮಾಜ್ರಾ ಅವರನ್ನು ಸೆಪ್ಟೆಂಬರ್ 2ರಂದು ಅತ್ಯಾಚಾರ ಆರೋಪದಲ್ಲಿ ಬಂಧಿಸಿ ಕರೆದೊಯ್ಯುವಾಗ ಬೆಂಬಲಿಗರು ಗಲಾಟೆ ಎಬ್ಬಿಸಿದ್ದರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು. </p><p>ಹರಿಯಾಣದ ಕರ್ನಾಲ್ ಜಿಲ್ಲೆಯ ಡಾಬ್ರಿ ಗ್ರಾಮದಲ್ಲಿದ್ದ ಹರ್ಮೀತ್ ಅವರನ್ನು ಬಂಧಿಸಲು ಪೊಲೀಸ್ ತಂಡ ತೆರಳಿತ್ತು. ಈ ವೇಳೆ ಅವರ ಬೆಂಬಲಿಗರು ಕಲ್ಲು ತೂರಾಟ ಮತ್ತು ಗುಂಡಿನ ದಾಳಿ ನಡೆಸಿದ್ದರು.</p> .Video | ಮೈಸೂರು ಶೈಲಿ ವೈಟ್ ಚಿಕನ್ ಪಲಾವ್: ಮಸಾಲೆ ಕಡಿಮೆ–ರುಚಿ ಹೆಚ್ಚು ! .ಎಚ್1–ಬಿ ವೀಸಾ ದುರುಪಯೋಗ: 175 ಪ್ರಕರಣಗಳ ತನಿಖೆಗೆ ಟ್ರಂಪ್ ಸರ್ಕಾರದ ಆದೇಶ.ಮೈಸೂರಿಗೆ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ.ಮೇಲುಕೋಟೆ ಚೆಲುವರಾಯಸ್ವಾಮಿ ದರ್ಶನ ಪಡೆದ ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟಿಯಾಲ</strong>: ಅತ್ಯಾಚಾರ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಪಂಜಾಬ್ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾನ್ಮಾಜ್ರಾ ಆಸ್ಟ್ರೇಲಿಯಾಕ್ಕೆ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.</p><p>ಆಸ್ಟ್ರೇಲಿಯಾ ಮೂಲದ ಪಂಜಾಬಿ ವೆಬ್ ಚಾನೆಲ್ಗೆ ನೀಡಿದ ಸಂದರ್ಶನದಲ್ಲಿ ಪಠಾನ್ಮಾಜ್ರಾ ಕಾಣಿಸಿಕೊಂಡಿದ್ದು, ನಾನು 'ಜಾಮೀನು ಪಡೆದ ನಂತರವೇ ಮನೆಗೆ ಮರಳುತ್ತೇನೆ' ಎಂದು ಹೇಳಿದ್ದಾರೆ.</p><p>ಈ ವೇಳೆ ಎಲ್ಲಾ ಆರೋಪಗಳನ್ನು ನಿರಾಕರಿಸಿದ ಅವರು, ಈ ಪ್ರಕರಣವನ್ನು ‘ರಾಜಕೀಯ ಪಿತೂರಿ‘. ಪಂಜಾಬ್ನ ಜನರ ಪರವಾಗಿ ಮಾತನಾಡುವ ಧ್ವನಿಗಳನ್ನು ಅಡಗಿಸುವ ಪ್ರಯತ್ನದ ಭಾಗವಾಗಿದೆ ಎಂದಿದ್ದಾರೆ.</p>.ಪಶ್ಚಿಮ ಬಂಗಾಳ: ರೈಲ್ವೆ ಶೆಡ್ನಿಂದ ಮಗುವನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ .ಗೇಟ್ ಬಿದ್ದು ಕೈಗಾ ಅಣು ವಿದ್ಯುತ್ ಅಣುಸ್ಥಾವರದ ಸಿಐಎಸ್ಎಫ್ ಕಾನ್ಸ್ಟೆಬಲ್ ಸಾವು. <p>ಪಟಿಯಾಲ ಪೊಲೀಸರು ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕನ ವಿರುದ್ಧ ಲುಕ್ ಔಟ್ ನೋಟಿಸ್ ಹೊರಡಿಸಿದ್ದಾರೆ.</p><p>ಪಂಜಾಬ್ನ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾನ್ಮಾಜ್ರಾ ಅವರನ್ನು ಸೆಪ್ಟೆಂಬರ್ 2ರಂದು ಅತ್ಯಾಚಾರ ಆರೋಪದಲ್ಲಿ ಬಂಧಿಸಿ ಕರೆದೊಯ್ಯುವಾಗ ಬೆಂಬಲಿಗರು ಗಲಾಟೆ ಎಬ್ಬಿಸಿದ್ದರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು. </p><p>ಹರಿಯಾಣದ ಕರ್ನಾಲ್ ಜಿಲ್ಲೆಯ ಡಾಬ್ರಿ ಗ್ರಾಮದಲ್ಲಿದ್ದ ಹರ್ಮೀತ್ ಅವರನ್ನು ಬಂಧಿಸಲು ಪೊಲೀಸ್ ತಂಡ ತೆರಳಿತ್ತು. ಈ ವೇಳೆ ಅವರ ಬೆಂಬಲಿಗರು ಕಲ್ಲು ತೂರಾಟ ಮತ್ತು ಗುಂಡಿನ ದಾಳಿ ನಡೆಸಿದ್ದರು.</p> .Video | ಮೈಸೂರು ಶೈಲಿ ವೈಟ್ ಚಿಕನ್ ಪಲಾವ್: ಮಸಾಲೆ ಕಡಿಮೆ–ರುಚಿ ಹೆಚ್ಚು ! .ಎಚ್1–ಬಿ ವೀಸಾ ದುರುಪಯೋಗ: 175 ಪ್ರಕರಣಗಳ ತನಿಖೆಗೆ ಟ್ರಂಪ್ ಸರ್ಕಾರದ ಆದೇಶ.ಮೈಸೂರಿಗೆ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ.ಮೇಲುಕೋಟೆ ಚೆಲುವರಾಯಸ್ವಾಮಿ ದರ್ಶನ ಪಡೆದ ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>