<p><strong>ನವದೆಹಲಿ</strong>: ದೆಹಲಿ ವಿಧಾನಸಭೆ ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದಡಿ ವಿಧಾನಸಭೆಯ ವಿರೋಧ ಪಕ್ಷದ ನಾಯಕಿ ಆತಿಶಿ ಸೇರಿದಂತೆ ಎಎಪಿ ಶಾಸಕರನ್ನು ಮಾರ್ಷಲ್ಗಳ ಸಹಾಯದಿಂದ ಶುಕ್ರವಾರ ಸದನದಿಂದ ಹೊರಗೆ ಕಳುಹಿಸಲಾಯಿತು. </p><p>ಚುಣಾವಣಾ ಪ್ರಣಾಳಿಕೆಯಲ್ಲಿ ಮಹಿಳಾ ಸಮೃದ್ಧಿ ಯೋಜನೆಯಡಿ ಮಹಿಳೆಯರಿಗೆ ಮಾಸಿಕ ₹2,500 ನೀಡುವುದಾಗಿ ಘೋಷಿಸಿದ್ದ ಯೋಜನೆಯು ಯಾಕೆ ಈವರೆಗೂ ಜಾರಿಯಾಗಿಲ್ಲ. ಈ ಬಗ್ಗೆ ಸ್ಪಷ್ಟೀಕರಿಸಿ ಎಂದು ಎಎಪಿ ಪ್ರಶ್ನೋತ್ತರ ಅವಧಿಯಲ್ಲಿ ಧ್ವನಿ ಎತ್ತಿತ್ತು. ಈ ವೇಳೆ ಗದ್ದಲ ಉಂಟಾಯಿತು.</p><p>ಸದನದಲ್ಲಿ ಗದ್ದಲ ಹೆಚ್ಚಾದ್ದರಿಂದ ಸಭಾಪತಿ ವಿಜೇಂದರ್ ಗುಪ್ತಾ ಅವರು ಮಾರ್ಷಲ್ಗಳಿಗೆ ಶಾಸಕರನ್ನು ಹೊರಕ್ಕೆ ಕಳುಹಿಸಲು ಸೂಚಿಸಿದರು.</p>.ಮಂಗಳೂರು ವಿವಿ: ಎಂಎನ್ಆರ್, ಸದಾಶಿವ ಶೆಟ್ಟಿ, ರೋಹನ್ ಮೊಂತೆರೊಗೆ ಗೌರವ ಡಾಕ್ಟರೇಟ್.IPL 2025 | ಕೊಹ್ಲಿ ಮೇಲೆ ಅವಲಂಬಿತವಾಗಿದೆಯೇ ಆರ್ಸಿಬಿ: CSK ಕೋಚ್ ಹೇಳಿದ್ದೇನು?. <p>ಮಹಿಳಾ ಸಮೃದ್ಧಿ ಯೋಜನೆಯನ್ನು ಕಾರ್ಯಗತಗೊಳಿಸಲು ನಾಲ್ವರು ಸದಸ್ಯರ ಸಮಿತಿಯನ್ನು ರಚಿಸಲಾಗಿದ್ದು, ಸಮಿತಿಯ ಅಧಿಸೂಚನೆ ಮತ್ತು ಅರ್ಹತಾ ಮಾರ್ಗಸೂಚಿಗಳನ್ನು ರೂಪಿಸಿದ ನಂತರ ಶೀಘ್ರದಲ್ಲೇ ಯೋಜನೆಯ ಹಣವನ್ನು ಒದಗಿಸಲಾಗುವುದು ಎಂದು ಸಚಿವ ಪರ್ವೇಶ್ ವರ್ಮಾ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. </p><p>ಅತಿಶಿ, ಮುಖೇಶ್ ಅಹ್ಲಾವತ್, ಜರ್ನೈಲ್ ಸಿಂಗ್, ವಿಶೇಷ್ ರವಿ ಮತ್ತು ಪ್ರೇಮ್ ಚೌಹಾಣ್ ಸೇರಿದಂತೆ ಎಎಪಿ ಶಾಸಕರನ್ನು ಮಾರ್ಷಲ್ಗಳು ಹೊರಕ್ಕೆ ಕಳುಹಿಸಿದರು.</p> .ಯುಗಾದಿ ಹಬ್ಬಕ್ಕೆ ಜನರಿಗೆ ಬೆಲೆ ಏರಿಕೆ ಶಾಕ್: ಸರ್ಕಾರದ ವಿರುದ್ಧ HDK ಕಿಡಿ.IPL 2025 | ಯಾವ ತಂಡವನ್ನೂ ಲಘುವಾಗಿ ಪರಿಗಣಿಸಿಲ್ಲ: ಮೊದಲ ಸೋಲಿನ ಬಳಿಕ ಕ್ಲಾಸೆನ್.ಬ್ಯಾಂಕಾಕ್ನಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮನೆಗಳಿಂದ ಹೊರಗೆ ಓಡಿಬಂದ ಜನ .ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ 18 ಪೈಸೆ ಏರಿಕೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೆಹಲಿ ವಿಧಾನಸಭೆ ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದಡಿ ವಿಧಾನಸಭೆಯ ವಿರೋಧ ಪಕ್ಷದ ನಾಯಕಿ ಆತಿಶಿ ಸೇರಿದಂತೆ ಎಎಪಿ ಶಾಸಕರನ್ನು ಮಾರ್ಷಲ್ಗಳ ಸಹಾಯದಿಂದ ಶುಕ್ರವಾರ ಸದನದಿಂದ ಹೊರಗೆ ಕಳುಹಿಸಲಾಯಿತು. </p><p>ಚುಣಾವಣಾ ಪ್ರಣಾಳಿಕೆಯಲ್ಲಿ ಮಹಿಳಾ ಸಮೃದ್ಧಿ ಯೋಜನೆಯಡಿ ಮಹಿಳೆಯರಿಗೆ ಮಾಸಿಕ ₹2,500 ನೀಡುವುದಾಗಿ ಘೋಷಿಸಿದ್ದ ಯೋಜನೆಯು ಯಾಕೆ ಈವರೆಗೂ ಜಾರಿಯಾಗಿಲ್ಲ. ಈ ಬಗ್ಗೆ ಸ್ಪಷ್ಟೀಕರಿಸಿ ಎಂದು ಎಎಪಿ ಪ್ರಶ್ನೋತ್ತರ ಅವಧಿಯಲ್ಲಿ ಧ್ವನಿ ಎತ್ತಿತ್ತು. ಈ ವೇಳೆ ಗದ್ದಲ ಉಂಟಾಯಿತು.</p><p>ಸದನದಲ್ಲಿ ಗದ್ದಲ ಹೆಚ್ಚಾದ್ದರಿಂದ ಸಭಾಪತಿ ವಿಜೇಂದರ್ ಗುಪ್ತಾ ಅವರು ಮಾರ್ಷಲ್ಗಳಿಗೆ ಶಾಸಕರನ್ನು ಹೊರಕ್ಕೆ ಕಳುಹಿಸಲು ಸೂಚಿಸಿದರು.</p>.ಮಂಗಳೂರು ವಿವಿ: ಎಂಎನ್ಆರ್, ಸದಾಶಿವ ಶೆಟ್ಟಿ, ರೋಹನ್ ಮೊಂತೆರೊಗೆ ಗೌರವ ಡಾಕ್ಟರೇಟ್.IPL 2025 | ಕೊಹ್ಲಿ ಮೇಲೆ ಅವಲಂಬಿತವಾಗಿದೆಯೇ ಆರ್ಸಿಬಿ: CSK ಕೋಚ್ ಹೇಳಿದ್ದೇನು?. <p>ಮಹಿಳಾ ಸಮೃದ್ಧಿ ಯೋಜನೆಯನ್ನು ಕಾರ್ಯಗತಗೊಳಿಸಲು ನಾಲ್ವರು ಸದಸ್ಯರ ಸಮಿತಿಯನ್ನು ರಚಿಸಲಾಗಿದ್ದು, ಸಮಿತಿಯ ಅಧಿಸೂಚನೆ ಮತ್ತು ಅರ್ಹತಾ ಮಾರ್ಗಸೂಚಿಗಳನ್ನು ರೂಪಿಸಿದ ನಂತರ ಶೀಘ್ರದಲ್ಲೇ ಯೋಜನೆಯ ಹಣವನ್ನು ಒದಗಿಸಲಾಗುವುದು ಎಂದು ಸಚಿವ ಪರ್ವೇಶ್ ವರ್ಮಾ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. </p><p>ಅತಿಶಿ, ಮುಖೇಶ್ ಅಹ್ಲಾವತ್, ಜರ್ನೈಲ್ ಸಿಂಗ್, ವಿಶೇಷ್ ರವಿ ಮತ್ತು ಪ್ರೇಮ್ ಚೌಹಾಣ್ ಸೇರಿದಂತೆ ಎಎಪಿ ಶಾಸಕರನ್ನು ಮಾರ್ಷಲ್ಗಳು ಹೊರಕ್ಕೆ ಕಳುಹಿಸಿದರು.</p> .ಯುಗಾದಿ ಹಬ್ಬಕ್ಕೆ ಜನರಿಗೆ ಬೆಲೆ ಏರಿಕೆ ಶಾಕ್: ಸರ್ಕಾರದ ವಿರುದ್ಧ HDK ಕಿಡಿ.IPL 2025 | ಯಾವ ತಂಡವನ್ನೂ ಲಘುವಾಗಿ ಪರಿಗಣಿಸಿಲ್ಲ: ಮೊದಲ ಸೋಲಿನ ಬಳಿಕ ಕ್ಲಾಸೆನ್.ಬ್ಯಾಂಕಾಕ್ನಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮನೆಗಳಿಂದ ಹೊರಗೆ ಓಡಿಬಂದ ಜನ .ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ 18 ಪೈಸೆ ಏರಿಕೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>