ಪ್ರಕರಣ ಸಂಬಂಧ ಜನವರಿ 3ರಂದು ವಿಚಾರಣೆಗೆ ಹಾಜರಾಗಬೇಕು ಎಂದು ಜಾರಿ ನಿರ್ದೇಶನಾಲಯ ಅರವಿಂದ ಕೇಜ್ರಿವಾಲ್ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಜಾರಿ ನಿರ್ದೇಶನಾಲಯದ ಮುಂದೆ ಕೇಜ್ರಿವಾಲ್ ಹಾಜರಾಗಲಿದ್ದಾರೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಕಕ್ಕರ್, ‘ಇದಕ್ಕೆ ಉತ್ತರಿಸಲು ನಮ್ಮ ಕಾನೂನು ತಂಡ ಸಮರ್ಥ. ಕಾನೂನಿಯ ಅನ್ವಯ ನಾವು ನಡೆದುಕೊಳ್ಳುತ್ತೇವೆ’ ಎಂದು ಹೇಳಿದರು.