ಪೌರತ್ವ ತಿದ್ದುಪಡಿ ಮಸೂದೆ ಮೂಲಕ ಕೇಂದ್ರದ ಬಿಜೆಪಿ ಸರ್ಕಾರವು ಈಶಾನ್ಯ ರಾಜ್ಯಗಳನ್ನು ಧ್ರುವೀಕರಿಸಲು ಪ್ರಯತ್ನಿಸುತ್ತಿದೆ. ಮಸೂದೆಯು ನಮ್ಮ ಹಕ್ಕುಗಳನ್ನು ಕಸಿದುಕೊಳ್ಳಲಿದೆ. ಹೀಗಾಗಿ ಅದನ್ನು ನಾವು ಪ್ರತಿಭಟಿಸಬೇಕಾಗಿದೆ.ಮಸೂದೆ ವಿರುದ್ಧದ ಪ್ರಜಾಸತ್ತಾತ್ಮಕವಾದ ನಮ್ಮ ಹೋರಾಟ ಮುಂದುವರಿಯಲಿದೆ ಎಂದೂ ಭಟ್ಟಾಚಾರ್ಯ ಹೇಳಿದ್ದಾರೆ.