ಪಕ್ಷದ ವಕ್ತಾರ ವಿಶ್ವಜಿತ್ ದೇವ್ ಅವರು, ‘ಗ್ರಾಮೀಣ ಭಾಗದಲ್ಲಿ ಉದ್ಯೋಗ ಒದಗಿಸುವ ಮನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರ ಹಾಳು ಮಾಡುತ್ತಿದೆ. ಇದು ಮಹಾತ್ಮ ಗಾಂಧಿ ಅವರಿಗೆ ಮಾಡುವ ಅವಮಾನ. ಇದು ಪ್ರಜಾಪ್ರಭುತ್ವವೇ, ಕೇಂದ್ರ ಸರ್ಕಾರವು ಯೋಜನೆಯನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ’ ಎಂದು ಆರೋಪಿಸಿದರು.