‘ಗುರುವಾರ ರಾತ್ರಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ, ಅಮಪುರ್ದಿಂದ ಇಟ್ಹಾ ಕಡೆಗೆ ಬರುತ್ತಿದ್ದ ಇಬ್ಬರು ಪ್ರಯಾಣಿಕರಿದ್ದ ವಾಹನವನ್ನು ತಡೆಯಲು ಪ್ರಯತ್ನಿಸಲಾಗಿದೆ. ಆದರೆ ಈ ವೇಳೆ ಆರೋಪಿಗಳು ಪೊಲೀಸರ ಕಡೆಗೆ ಗುಂಡು ಹಾರಿಸಿ ಪರಾರಿಯಾಗಲು ಯತ್ನಿಸಿದ್ದಾರೆ’ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ.