<p><strong>ಕೊಂಡಗಾಂವ್</strong>(ಛತ್ತೀಸಗಢ): ಛತ್ತೀಸಗಢದ ಕೊಂಡಗಾಂವ್ ಜಿಲ್ಲೆಯಲ್ಲಿ ಕಾರು ಮತ್ತು ಟ್ರಕ್ ನಡುವೆ ಅಪಘಾತ ಸಂಭವಿಸಿದೆ. ಚುನಾವಣಾ ಕರ್ತವ್ಯ ಮುಗಿಸಿ ಹಿಂತಿರುಗುತ್ತಿದ್ದ ಇಬ್ಬರು ಶಿಕ್ಷಕರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಒಬ್ಬ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.ಛತ್ತೀಸಗಢ: ಶೇ 71ರಷ್ಟು ಮತದಾನ, ನಕ್ಸಲರ ಹಿಂಸಾಚಾರದ ನಡುವೆ ಮತದಾರರ ಉತ್ಸಾಹ.<p>ಇವಿಎಂಗಳನ್ನು ನಿಗದಿತ ಸ್ಥಳಕ್ಕೆ ಹಿಂತಿರುಗಿಸಿ ಕಾರಿನಲ್ಲಿ ಮರಳುತ್ತಿದ್ದ ಶಿಕ್ಷಕರು ಕೊಂಡಗಾಂವ್ ಜಿಲ್ಲೆಯ ಬಹಿಗಾಂವ್ ಹಳ್ಳಿಯ ಬಳಿ ಅಪಘಾತಕ್ಕೆ ಈಡಾಗೀದ್ದಾರೆ. ಇಬ್ಬರು ಶಿಕ್ಷಕರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇನ್ನೊಬ್ಬರು ಚಿಕಿತ್ಸೆ ಫಲಿಸದೆ ಕೊನೆಯುಸಿರು ಎಳೆದಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ</p><p>ಮೃತರನ್ನು ಶಿವ ನೇತಮ್, ಸಂತ್ರಮ್ ನೇತಮ್ ಮತ್ತು ಹರೇಂದ್ರ ಉಯ್ಕೆ ಎಂದು ಗುರುತಿಸಲಾಗಿದೆ.</p><p>ಛತ್ತೀಸಗಢ ರಾಜ್ಯದಲ್ಲಿ ಮೊದಲ ಹಂತದಲ್ಲಿ 20 ವಿಧಾನಸಭಾ ಕ್ಷೇತ್ರಗಳಿಗೆ ಮಂಗಳವಾರ ಮತದಾನ ನಡೆದಿದೆ. ನವೆಂಬರ್ 17ರಂದು ಎರಡನೇ ಹಂತದ ಮತದಾನ ನಡೆಯಲಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಂಡಗಾಂವ್</strong>(ಛತ್ತೀಸಗಢ): ಛತ್ತೀಸಗಢದ ಕೊಂಡಗಾಂವ್ ಜಿಲ್ಲೆಯಲ್ಲಿ ಕಾರು ಮತ್ತು ಟ್ರಕ್ ನಡುವೆ ಅಪಘಾತ ಸಂಭವಿಸಿದೆ. ಚುನಾವಣಾ ಕರ್ತವ್ಯ ಮುಗಿಸಿ ಹಿಂತಿರುಗುತ್ತಿದ್ದ ಇಬ್ಬರು ಶಿಕ್ಷಕರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಒಬ್ಬ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.ಛತ್ತೀಸಗಢ: ಶೇ 71ರಷ್ಟು ಮತದಾನ, ನಕ್ಸಲರ ಹಿಂಸಾಚಾರದ ನಡುವೆ ಮತದಾರರ ಉತ್ಸಾಹ.<p>ಇವಿಎಂಗಳನ್ನು ನಿಗದಿತ ಸ್ಥಳಕ್ಕೆ ಹಿಂತಿರುಗಿಸಿ ಕಾರಿನಲ್ಲಿ ಮರಳುತ್ತಿದ್ದ ಶಿಕ್ಷಕರು ಕೊಂಡಗಾಂವ್ ಜಿಲ್ಲೆಯ ಬಹಿಗಾಂವ್ ಹಳ್ಳಿಯ ಬಳಿ ಅಪಘಾತಕ್ಕೆ ಈಡಾಗೀದ್ದಾರೆ. ಇಬ್ಬರು ಶಿಕ್ಷಕರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇನ್ನೊಬ್ಬರು ಚಿಕಿತ್ಸೆ ಫಲಿಸದೆ ಕೊನೆಯುಸಿರು ಎಳೆದಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ</p><p>ಮೃತರನ್ನು ಶಿವ ನೇತಮ್, ಸಂತ್ರಮ್ ನೇತಮ್ ಮತ್ತು ಹರೇಂದ್ರ ಉಯ್ಕೆ ಎಂದು ಗುರುತಿಸಲಾಗಿದೆ.</p><p>ಛತ್ತೀಸಗಢ ರಾಜ್ಯದಲ್ಲಿ ಮೊದಲ ಹಂತದಲ್ಲಿ 20 ವಿಧಾನಸಭಾ ಕ್ಷೇತ್ರಗಳಿಗೆ ಮಂಗಳವಾರ ಮತದಾನ ನಡೆದಿದೆ. ನವೆಂಬರ್ 17ರಂದು ಎರಡನೇ ಹಂತದ ಮತದಾನ ನಡೆಯಲಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>