‘ಕೋವಿಡ್–19 ಹಿನ್ನೆಲೆಯಲ್ಲಿ ಸರ್ಕಾರ ನಮಗೆ ಕಾನೂನು ಪ್ರಕಾರ ಅನುಮತಿ ನೀಡಿದರೆ ಸಾಕು, ನಾವೇ ವ್ಯವಸ್ಥೆ ಮಾಡಿಕೊಂಡು ಮುಂಬೈಗೆ ಹೋಗುತ್ತೇವೆ. ರಾವ್ ಅವರ ಆರೋಗ್ಯ ಸ್ಥಿತಿಯನ್ನು ಅರಿಯಲು ಕುಟುಂಬಕ್ಕೆ ತಕ್ಷಣವೇ ವಿಡಿಯೊ ಕಾನ್ಫರೆನ್ಸ್ ವ್ಯವಸ್ಥೆ ಮಾಡಬೇಕು ಎಂದು’ ಕೇಂದ್ರ ಸರ್ಕಾರ, ಮಹಾರಾಷ್ಟ್ರ ಮತ್ತು ತೆಲಂಗಾಣ ಸರ್ಕಾರಕ್ಕೆ ಮನವಿ ವರವರ ರಾವ್ ಅವರ ಪತ್ನಿ ಹೇಮಲತಾ ಮನವಿ ಮಾಡಿದ್ದಾರೆ.