‘ಹೆತ್ತ ತಾಯಿಗೆ..ಹೊತ್ತ ಮಣ್ಣಿಗೆ..ಜೀವ ಕೊಟ್ಟ ನೆಲದ ಬೇರಿಗೆ ..ನಮ್ಮೊಳಗೆ ಹರಿಯುವ ಜೀವ ನದಿ ಕನ್ನಡಕ್ಕೇ.. ದ್ರೋಹ ಬಗೆಯಲು ನಾಚಿಕೆಯಾಗಲ್ವೆ .. ಛೀ’ ಎಂದು ಸಚಿವ ಅಶ್ವತ್ಥ್ ನಾರಾಯಣ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹಾಗೂ ಸಂಸದ ರಮೇಶ್ ಜಿಗಜಿಣಗಿ ಹಾಗೂ ಸಚಿವ ಮುರುಗೇಶ್ ನಿರಾಣಿ ಅವರಿಗೆ ಛೀಮಾರಿ ಹಾಕಿದ್ದಾರೆ.