<p>ರಾಜ್ಯ, ರಾಷ್ಟ್ರೀಯ, ವಿದೇಶ, ಕ್ರೀಡೆ ಸೇರಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ...</p>.<p>ಆದಿತ್ಯ ಬಿರ್ಲಾ ಸಮೂಹ (ಎಬಿಜಿ) ನೇತೃತ್ವದ ಒಕ್ಕೂಟವು (ಕನ್ಸೋರ್ಷಿಯಂ) ಸುಮಾರು ₹16,706 ಕೋಟಿ ಮೊತ್ತಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಫ್ರಾಂಚೈಸಿಯನ್ನು ಖರೀದಿಸಿದೆ.</p>.ಆದಿತ್ಯ ಬಿರ್ಲಾ ಒಕ್ಕೂಟದ ತೆಕ್ಕೆಗೆ ಆರ್ಸಿಬಿ; ₹16,706 ಕೋಟಿಗೆ ಖರೀದಿ.<p>ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ಮಂಗಳವಾರ ಹೇಳಿವೆ.</p>.ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು.<p> ದೇಶದಲ್ಲಿ ಪರೋಕ್ಷ ದಯಾಮರಣಕ್ಕೆ ಅವಕಾಶ ಪಡೆದುಕೊಂಡ ಮೊದಲ ವ್ಯಕ್ತಿ, ಹದಿಮೂರು ವರ್ಷಗಳಿಂದ ಕೋಮಾದಲ್ಲಿದ್ದ ಗಾಜಿಯಾಬಾದ್ನ ಹರೀಶ್ ರಾಣಾ (31) ಮಂಗಳವಾರ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (ಏಮ್ಸ್) ನಿಧನರಾದರು.</p>.ಕೊನೆಯಾಯ್ತು 13 ವರ್ಷಗಳ ನೋವು; ದಯಾಮರಣ ಪಡೆದಿದ್ದ ರಾಣಾ ಏಮ್ಸ್ನಲ್ಲಿ ನಿಧನ.<p> ಏಪ್ರಿಲ್ 23ರಂದು ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಗೆ ಆಡಳಿತಾರೂಢ ಡಿಎಂಕೆ ಪಕ್ಷವು ತನ್ನ ಮಿತ್ರಪತ್ರ ಡಿಎಂಡಿಕೆಗೆ 10 ಸ್ಥಾನಗಳನ್ನು ಬಿಟ್ಟುಕೊಟ್ಟಿದೆ.</p>.Tamilnadu Assembly polls: ಡಿಎಂಡಿಕೆಗೆ 10 ಸ್ಥಾನ ಬಿಟ್ಟುಕೊಟ್ಟ ಡಿಎಂಕೆ.<p>ಇಂಧನ ವ್ಯವಹಾರಕ್ಕೆ ಸಂಬಂಧಿಸಿದ ಬಹುದೊಡ್ಡ ರಿಯಾಯಿತಿಯನ್ನು ಅಮೆರಿಕಕ್ಕೆ ಇರಾನ್ ನೀಡಿದೆ. ಇದು, ಸಕಾರಾತ್ಮಕ ಬೆಳವಣಿಗೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಹೇಳಿದ್ದಾರೆ.</p>.ಅಮೆರಿಕಕ್ಕೆ ಹೊರ್ಮುಜ್ ಬಿಟ್ಟುಕೊಟ್ಟಿತೇ ಇರಾನ್? ಮತ್ತೆ 'ದಾಳ' ಉರುಳಿಸಿದ ಟ್ರಂಪ್.<p>7 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಚರ್ಚೆಯ ಬಳಿಕ ಗುಜರಾತ್ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ.</p>.ಗುಜರಾತ್ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಅಂಗೀಕಾರ.<p>‘ಪಶ್ಚಿಮ ಏಷ್ಯಾ ಬಿಕ್ಕಟ್ಟಿನಿಂದ ಉಂಟಾಗಿರುವ ಪರಿಣಾಮಗಳನ್ನು ನಿಭಾಯಿಸಲು, ಕಾರ್ಯತಂತ್ರ ರೂಪಿಸುವ ಭಾಗವಾಗಿ ಕೇಂದ್ರ ಸರ್ಕಾರ ಏಳು ಉನ್ನತಾಧಿಕಾರ ಸಮಿತಿಗಳನ್ನು ರಚಿಸಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ತಿಳಿಸಿದ್ದಾರೆ.</p>.ತೈಲ ಬಿಕ್ಕಟ್ಟಿನ ಪರಿಣಾಮಗಳನ್ನು ನಿಭಾಯಿಸಲು ಉನ್ನತಾಧಿಕಾರ ಸಮಿತಿ ರಚಿಸಿದ ಕೇಂದ್ರ .<p>ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಂಗಳವಾರ ಕರೆ ಮಾಡಿ ಮಾತನಾಡಿದ್ದಾರೆ. ಈ ವೇಳೆ ಇಬ್ಬರು ನಾಯಕರು ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಬಗ್ಗೆ ಚರ್ಚಿಸಿದ್ದಾರೆ.</p>.ಹೊರ್ಮುಜ್ ಜಲಸಂಧಿ ಮುಕ್ತವಾಗಿಡುವುದರ ಅಗತ್ಯತೆ ಬಗ್ಗೆ ಟ್ರಂಪ್ ಜೊತೆ ಮೋದಿ ಚರ್ಚೆ.<p>ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಆಡುವ ರಾಜಸ್ಥಾನ ರಾಯಲ್ಸ್ ತಂಡವನ್ನು ಕಾಲ್ ಸೊಮಾನಿ ಸಮೂಹದ ಒಕ್ಕೂಟವು ₹ 15,290 ಕೋಟಿಗೆ ಖರೀದಿಸಿತು. </p>.<p>ಕಾಂತಾರ ಚಾಪ್ಟರ್-1 ಚಿತ್ರದ ದೈವಪಾತ್ರವನ್ನು ಅಣಕಿಸಿದ ಆರೋಪ ಎದುರಿಸುತ್ತಿರುವ ಬಾಲಿವುಡ್ ನಟ ರಣವೀರ್ ಸಿಂಗ್ ಈಗಾಗಲೇ ಎಕ್ಸ್ ಮೂಲಕ ಸಾರ್ವಜನಿಕ ಕ್ಷಮೆ ಯಾಚಿಸಿದ್ದಾರೆ’ ಎಂದು ರಣವೀರ್ ಸಿಂಗ್ ಪರ ಹಿರಿಯ ವಕೀಲರು ಹೈಕೋರ್ಟ್ಗೆ ಅರುಹಿದರು.</p>.ಈಗಾಗಲೇ ಕ್ಷಮೆ ಕೇಳಿದ್ದಾರೆ: ಕಾಂತಾರ ಕುರಿತು ಹೈಕೋರ್ಟ್ಗೆ ರಣವೀರ್ ಪರ ವಕೀಲರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜ್ಯ, ರಾಷ್ಟ್ರೀಯ, ವಿದೇಶ, ಕ್ರೀಡೆ ಸೇರಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ...</p>.<p>ಆದಿತ್ಯ ಬಿರ್ಲಾ ಸಮೂಹ (ಎಬಿಜಿ) ನೇತೃತ್ವದ ಒಕ್ಕೂಟವು (ಕನ್ಸೋರ್ಷಿಯಂ) ಸುಮಾರು ₹16,706 ಕೋಟಿ ಮೊತ್ತಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಫ್ರಾಂಚೈಸಿಯನ್ನು ಖರೀದಿಸಿದೆ.</p>.ಆದಿತ್ಯ ಬಿರ್ಲಾ ಒಕ್ಕೂಟದ ತೆಕ್ಕೆಗೆ ಆರ್ಸಿಬಿ; ₹16,706 ಕೋಟಿಗೆ ಖರೀದಿ.<p>ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ಮಂಗಳವಾರ ಹೇಳಿವೆ.</p>.ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು.<p> ದೇಶದಲ್ಲಿ ಪರೋಕ್ಷ ದಯಾಮರಣಕ್ಕೆ ಅವಕಾಶ ಪಡೆದುಕೊಂಡ ಮೊದಲ ವ್ಯಕ್ತಿ, ಹದಿಮೂರು ವರ್ಷಗಳಿಂದ ಕೋಮಾದಲ್ಲಿದ್ದ ಗಾಜಿಯಾಬಾದ್ನ ಹರೀಶ್ ರಾಣಾ (31) ಮಂಗಳವಾರ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (ಏಮ್ಸ್) ನಿಧನರಾದರು.</p>.ಕೊನೆಯಾಯ್ತು 13 ವರ್ಷಗಳ ನೋವು; ದಯಾಮರಣ ಪಡೆದಿದ್ದ ರಾಣಾ ಏಮ್ಸ್ನಲ್ಲಿ ನಿಧನ.<p> ಏಪ್ರಿಲ್ 23ರಂದು ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಗೆ ಆಡಳಿತಾರೂಢ ಡಿಎಂಕೆ ಪಕ್ಷವು ತನ್ನ ಮಿತ್ರಪತ್ರ ಡಿಎಂಡಿಕೆಗೆ 10 ಸ್ಥಾನಗಳನ್ನು ಬಿಟ್ಟುಕೊಟ್ಟಿದೆ.</p>.Tamilnadu Assembly polls: ಡಿಎಂಡಿಕೆಗೆ 10 ಸ್ಥಾನ ಬಿಟ್ಟುಕೊಟ್ಟ ಡಿಎಂಕೆ.<p>ಇಂಧನ ವ್ಯವಹಾರಕ್ಕೆ ಸಂಬಂಧಿಸಿದ ಬಹುದೊಡ್ಡ ರಿಯಾಯಿತಿಯನ್ನು ಅಮೆರಿಕಕ್ಕೆ ಇರಾನ್ ನೀಡಿದೆ. ಇದು, ಸಕಾರಾತ್ಮಕ ಬೆಳವಣಿಗೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಹೇಳಿದ್ದಾರೆ.</p>.ಅಮೆರಿಕಕ್ಕೆ ಹೊರ್ಮುಜ್ ಬಿಟ್ಟುಕೊಟ್ಟಿತೇ ಇರಾನ್? ಮತ್ತೆ 'ದಾಳ' ಉರುಳಿಸಿದ ಟ್ರಂಪ್.<p>7 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಚರ್ಚೆಯ ಬಳಿಕ ಗುಜರಾತ್ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ.</p>.ಗುಜರಾತ್ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಅಂಗೀಕಾರ.<p>‘ಪಶ್ಚಿಮ ಏಷ್ಯಾ ಬಿಕ್ಕಟ್ಟಿನಿಂದ ಉಂಟಾಗಿರುವ ಪರಿಣಾಮಗಳನ್ನು ನಿಭಾಯಿಸಲು, ಕಾರ್ಯತಂತ್ರ ರೂಪಿಸುವ ಭಾಗವಾಗಿ ಕೇಂದ್ರ ಸರ್ಕಾರ ಏಳು ಉನ್ನತಾಧಿಕಾರ ಸಮಿತಿಗಳನ್ನು ರಚಿಸಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ತಿಳಿಸಿದ್ದಾರೆ.</p>.ತೈಲ ಬಿಕ್ಕಟ್ಟಿನ ಪರಿಣಾಮಗಳನ್ನು ನಿಭಾಯಿಸಲು ಉನ್ನತಾಧಿಕಾರ ಸಮಿತಿ ರಚಿಸಿದ ಕೇಂದ್ರ .<p>ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಂಗಳವಾರ ಕರೆ ಮಾಡಿ ಮಾತನಾಡಿದ್ದಾರೆ. ಈ ವೇಳೆ ಇಬ್ಬರು ನಾಯಕರು ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಬಗ್ಗೆ ಚರ್ಚಿಸಿದ್ದಾರೆ.</p>.ಹೊರ್ಮುಜ್ ಜಲಸಂಧಿ ಮುಕ್ತವಾಗಿಡುವುದರ ಅಗತ್ಯತೆ ಬಗ್ಗೆ ಟ್ರಂಪ್ ಜೊತೆ ಮೋದಿ ಚರ್ಚೆ.<p>ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಆಡುವ ರಾಜಸ್ಥಾನ ರಾಯಲ್ಸ್ ತಂಡವನ್ನು ಕಾಲ್ ಸೊಮಾನಿ ಸಮೂಹದ ಒಕ್ಕೂಟವು ₹ 15,290 ಕೋಟಿಗೆ ಖರೀದಿಸಿತು. </p>.<p>ಕಾಂತಾರ ಚಾಪ್ಟರ್-1 ಚಿತ್ರದ ದೈವಪಾತ್ರವನ್ನು ಅಣಕಿಸಿದ ಆರೋಪ ಎದುರಿಸುತ್ತಿರುವ ಬಾಲಿವುಡ್ ನಟ ರಣವೀರ್ ಸಿಂಗ್ ಈಗಾಗಲೇ ಎಕ್ಸ್ ಮೂಲಕ ಸಾರ್ವಜನಿಕ ಕ್ಷಮೆ ಯಾಚಿಸಿದ್ದಾರೆ’ ಎಂದು ರಣವೀರ್ ಸಿಂಗ್ ಪರ ಹಿರಿಯ ವಕೀಲರು ಹೈಕೋರ್ಟ್ಗೆ ಅರುಹಿದರು.</p>.ಈಗಾಗಲೇ ಕ್ಷಮೆ ಕೇಳಿದ್ದಾರೆ: ಕಾಂತಾರ ಕುರಿತು ಹೈಕೋರ್ಟ್ಗೆ ರಣವೀರ್ ಪರ ವಕೀಲರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>