ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಾಥರಸ್‌ ಕಾಲ್ತುಳಿತ ಪ್ರಕರಣ: ನ್ಯಾಯಾಂಗ ತನಿಖೆಗೆ ಸಿಎಂ ಯೋಗಿ ಆದೇಶ

Published : 3 ಜುಲೈ 2024, 10:03 IST
Last Updated : 3 ಜುಲೈ 2024, 10:03 IST
ಫಾಲೋ ಮಾಡಿ
Comments
ಮೃತರ ಸಂಖ್ಯೆ 121ಕ್ಕೆ ಏರಿಕೆ
ಕಾಲ್ತುಳಿತದಲ್ಲಿ ಮೃತರ ಸಂಖ್ಯೆ ಬುಧವಾರ 121ಕ್ಕೆ ಏರಿಕೆಯಾಗಿದೆ. ಈ ದುರ್ಘಟನೆಯಲ್ಲಿ 28 ಜನರು ಗಾಯಗೊಂಡಿದ್ದಾರೆ. ಮೃತಪಟ್ಟಿರುವ 121 ಮಂದಿ ಪೈಕಿ ಬಹುತೇಕರ ಗುರುತು ಪತ್ತೆ ಹಚ್ಚಲಾಗಿದೆ ಎಂದು ಪರಿಹಾರ ಕಾರ್ಯ ಆಯುಕ್ತರ ಕಚೇರಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT