2019ರ ಡಿಸೆಂಬರ್ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಸತ್ತಿನಲ್ಲಿ ಅನುಮೋದನೆ ಪಡೆಯಲಾಗಿತ್ತು. ಇದರ ಪ್ರಕಾರ, 2014ರ ಡಿಸೆಂಬರ್ 14ಕ್ಕೂ ಮೊದಲು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದಿಂದ ಧಾರ್ಮಿಕ ದೌರ್ಜನ್ಯಕ್ಕೊಳಗಾಗಿ ಭಾರತಕ್ಕೆ ಬಂದಿರುವ ಮುಸ್ಲಿಮೇತರ ಹಿಂದೂ, ಕ್ರಿಶ್ಚಿಯನ್ನರು, ಸಿಖ್ಖರು, ಬೌದ್ಧ, ಜೈನರು ಮತ್ತು ಪಾರ್ಸಿಗಳಿಗೆ ಭಾರತದ ಪೌರತ್ವ ಒದಗಿಸಲಾಗುತ್ತದೆ.