‘ದೆಹಲಿ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎಸ್.ಎನ್.ಡಿಂಗ್ರಾ, ಮಾಜಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಅಮನ್ ಲೇಖಿ ಮತ್ತು ಹಿರಿಯ ವಕೀಲ ಕೆ.ರಾಮಕುಮಾರ್ ಅವರ ಹೇಳಿಕೆ ನ್ಯಾಯಾಂಗದ ಘನತೆಗೆ ಚ್ಯುತಿ ತರುವಂತಿದೆ. ಹೀಗಾಗಿ ಇವರ ವಿರುದ್ಧ ನ್ಯಾಯಾಂಗ ನಿಂದನೆಯಡಿ ಕ್ರಮ ಕೈಗೊಳ್ಳಬೇಕು’ ಎಂದು ವಕೀಲಸಿ.ಆರ್.ಜಯ ಸುಕಿನ್ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ವೇಳೆ ವೇಣುಗೋಪಾಲ್ ಈ ರೀತಿ ಹೇಳಿದ್ದಾರೆ.